ಉತ್ತರಪ್ರದೇಶದಲ್ಲಿ ಗೋಹತ್ಯೆ ನಿರ್ಬಂಧ ಇರುವಾಗಲೂ ಗೋಹತ್ಯೆಗಳಾಗಿ ಗೋಮಾಂಸದ ಮಾರಾಟವಾಗುತ್ತದೆ, ಇದು ಪೊಲೀಸರಿಗೆ ಮತ್ತು ಆಡಳಿತಗಾರರಿಗೆ ನಾಚಿಕೆಯ ವಿಷಯವಾಗಿದೆ ! ಭಾರತದ ಯಾವ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಇದೆ, ಅಲ್ಲಿ ಸಾರಾಸಗಟಾಗಿ ಗೋಹತ್ಯೆಯಾಗಿ ಗೋ ಮಾಂಸ ಮಾರಾಟವಾಗುತ್ತದೆ, ಈ ಸ್ಥಿತಿಯನ್ನು ಬದಲಾಯಿಸಲು ಹಿಂದೂ ರಾಷ್ಟ್ರ ಬಿಟ್ಟರೆ ಪರ್ಯಾಯವಿಲ್ಲ !

ಮೈನ್ಪುರಿ (ಉತ್ತರಪ್ರದೇಶ) – ಇಲ್ಲಿನ ಗ್ರಾಮಸ್ಥರು ಕುರಿ ಕಳ್ಳರನ್ನು ಹುಡುಕುತ್ತಿರುವಾಗ ೨ ದ್ವಿಚಕ್ರವಾಹನದಲ್ಲಿ ಬರುತ್ತಿರುವವರನ್ನು ತಡೆದರು ಆಗ ವಾಹನ ಚಾಲಕರು ವಾಹನವನ್ನು ಬಿಟ್ಟು ಪರಾರಿಯಾದರು. ಈ ದ್ವಿಚಕ್ರವಾಹನದಲ್ಲಿದ್ದ ಗೋಣಿ ಚೀಲದಲ್ಲಿ ಗೋಮಾಂಸ ಇರುವುದು ಕಂಡುಬಂತು. ಈ ಗೋಣಿಯಲ್ಲಿ ಒಂದು ಕ್ವಿಂಟಾಲ್ ಗೋಮಾಂಸ ಇತ್ತು. ಈ ಬಗ್ಗೆ ಪೊಲೀಸರು ಇನ್ನೂ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.
ಈ ಬಗ್ಗೆ ಹಿಂದೂ ಜಾಗರಣ ವೇದಿಕೆಯ ಜಿಲ್ಲಾಧ್ಯಕ್ಷ ಜಯ ಪ್ರಕಾಶ ಚೌಹಾಣ ಇವರು, ‘ಗ್ರಾಮಸ್ಥರು ದ್ವಿಚಕ್ರ ವಾಹನದ ಯುವಕರನ್ನು ಹಿಡಿದಿದ್ದರು; ಆದರೆ ಪೊಲೀಸರು ಅವರನ್ನು ಬಿಟ್ಟುಬಿಡಲು ಹೇಳಿದರು.’ ಎಂದು ಆರೋಪಿಸಿದರು. ಆದರೆ ಪೊಲೀಸರು ಇದನ್ನು ಅಲ್ಲಗಳೆದರು.(ಹಿಂದೂ ಜಾಗರಣ ವೇದಿಕೆಯು ಮಾಡಿದ ಆರೋಪದ ಬಗ್ಗೆಯೂ ತನಿಖೆ ಆಗಬೇಕು ! – ಸಂಪಾದಕರು)
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಕೇರಳಮ್ನ ‘ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್’ನ ಮೊದಲ ಮಹಿಳಾ ಶಾಸಕಿ ರೆಸ್ಟೋರೆಂಟ್ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಾಡಿದ್ದಕ್ಕೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!