ಉತ್ತರಪ್ರದೇಶದಲ್ಲಿ ಗೋಹತ್ಯೆ ನಿರ್ಬಂಧ ಇರುವಾಗಲೂ ಗೋಹತ್ಯೆಗಳಾಗಿ ಗೋಮಾಂಸದ ಮಾರಾಟವಾಗುತ್ತದೆ, ಇದು ಪೊಲೀಸರಿಗೆ ಮತ್ತು ಆಡಳಿತಗಾರರಿಗೆ ನಾಚಿಕೆಯ ವಿಷಯವಾಗಿದೆ ! ಭಾರತದ ಯಾವ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಇದೆ, ಅಲ್ಲಿ ಸಾರಾಸಗಟಾಗಿ ಗೋಹತ್ಯೆಯಾಗಿ ಗೋ ಮಾಂಸ ಮಾರಾಟವಾಗುತ್ತದೆ, ಈ ಸ್ಥಿತಿಯನ್ನು ಬದಲಾಯಿಸಲು ಹಿಂದೂ ರಾಷ್ಟ್ರ ಬಿಟ್ಟರೆ ಪರ್ಯಾಯವಿಲ್ಲ !

ಮೈನ್ಪುರಿ (ಉತ್ತರಪ್ರದೇಶ) – ಇಲ್ಲಿನ ಗ್ರಾಮಸ್ಥರು ಕುರಿ ಕಳ್ಳರನ್ನು ಹುಡುಕುತ್ತಿರುವಾಗ ೨ ದ್ವಿಚಕ್ರವಾಹನದಲ್ಲಿ ಬರುತ್ತಿರುವವರನ್ನು ತಡೆದರು ಆಗ ವಾಹನ ಚಾಲಕರು ವಾಹನವನ್ನು ಬಿಟ್ಟು ಪರಾರಿಯಾದರು. ಈ ದ್ವಿಚಕ್ರವಾಹನದಲ್ಲಿದ್ದ ಗೋಣಿ ಚೀಲದಲ್ಲಿ ಗೋಮಾಂಸ ಇರುವುದು ಕಂಡುಬಂತು. ಈ ಗೋಣಿಯಲ್ಲಿ ಒಂದು ಕ್ವಿಂಟಾಲ್ ಗೋಮಾಂಸ ಇತ್ತು. ಈ ಬಗ್ಗೆ ಪೊಲೀಸರು ಇನ್ನೂ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.
ಈ ಬಗ್ಗೆ ಹಿಂದೂ ಜಾಗರಣ ವೇದಿಕೆಯ ಜಿಲ್ಲಾಧ್ಯಕ್ಷ ಜಯ ಪ್ರಕಾಶ ಚೌಹಾಣ ಇವರು, ‘ಗ್ರಾಮಸ್ಥರು ದ್ವಿಚಕ್ರ ವಾಹನದ ಯುವಕರನ್ನು ಹಿಡಿದಿದ್ದರು; ಆದರೆ ಪೊಲೀಸರು ಅವರನ್ನು ಬಿಟ್ಟುಬಿಡಲು ಹೇಳಿದರು.’ ಎಂದು ಆರೋಪಿಸಿದರು. ಆದರೆ ಪೊಲೀಸರು ಇದನ್ನು ಅಲ್ಲಗಳೆದರು.(ಹಿಂದೂ ಜಾಗರಣ ವೇದಿಕೆಯು ಮಾಡಿದ ಆರೋಪದ ಬಗ್ಗೆಯೂ ತನಿಖೆ ಆಗಬೇಕು ! – ಸಂಪಾದಕರು)
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ