
ನವದೆಹಲಿ– ದೇಶದಲ್ಲಿ ಕೊರೋನಾ ಲಸಿಕೆಯ ಎರಡೂ ಡೋಸ್ ಗಳನ್ನು ತೆಗೆದುಕೊಂಡಿರುವ ಶೇ. ೭೬ ರಷ್ಟು ನಾಗರಿಕರಲ್ಲಿ ಕೊರೋನಾ ಸೋಂಕು ತಗುಲಿರುವ ಪ್ರಕರಣಗಳು ಕಂಡು ಬಂದಿವೆ; ಆದರೆ ಇಂತಹವರು ಆಸ್ಪತ್ರೆಗೆ ದಾಖಲಾಗಬೇಕಾದ ಸಾಧ್ಯತೆ ಬಹಳ ಕಡಿಮೆ ಪ್ರಮಾಣದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ೨೭ ರೋಗಿಗಳಲ್ಲಿ ಒಬ್ಬ ರೋಗಿಯ ಮೃತ್ಯುವಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನೆ ಪರಿಷತ್ತು ( ಆಯ್.ಸಿ.ಎಂ.ಆರ್.) ತನ್ನ ವರದಿಯಲ್ಲಿ ಮಾಹಿತಿ ನೀಡಿದೆ. ಈ ವರದಿಯನ್ವಯ ಸೋಂಕು ತಗುಲಿರುವ ಈ ರೋಗಿಗಳಲ್ಲಿ ಶೇ. ೧೭ ರಷ್ಟು ಜನರಿಗೆ ಯಾವುದೇ ಲಕ್ಷಣಗಳು ಇರಲಿಲ್ಲ. ಉಳಿದ ಶೇ. ೧೦ ರಷ್ಟು ಜನರನ್ನು ಆಸ್ಪತ್ರೆಗೆ ದಾಖಲಿಸಬೇಕಾಯಿತು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ