
ನವದೆಹಲಿ– ದೇಶದಲ್ಲಿ ಕೊರೋನಾ ಲಸಿಕೆಯ ಎರಡೂ ಡೋಸ್ ಗಳನ್ನು ತೆಗೆದುಕೊಂಡಿರುವ ಶೇ. ೭೬ ರಷ್ಟು ನಾಗರಿಕರಲ್ಲಿ ಕೊರೋನಾ ಸೋಂಕು ತಗುಲಿರುವ ಪ್ರಕರಣಗಳು ಕಂಡು ಬಂದಿವೆ; ಆದರೆ ಇಂತಹವರು ಆಸ್ಪತ್ರೆಗೆ ದಾಖಲಾಗಬೇಕಾದ ಸಾಧ್ಯತೆ ಬಹಳ ಕಡಿಮೆ ಪ್ರಮಾಣದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ೨೭ ರೋಗಿಗಳಲ್ಲಿ ಒಬ್ಬ ರೋಗಿಯ ಮೃತ್ಯುವಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನೆ ಪರಿಷತ್ತು ( ಆಯ್.ಸಿ.ಎಂ.ಆರ್.) ತನ್ನ ವರದಿಯಲ್ಲಿ ಮಾಹಿತಿ ನೀಡಿದೆ. ಈ ವರದಿಯನ್ವಯ ಸೋಂಕು ತಗುಲಿರುವ ಈ ರೋಗಿಗಳಲ್ಲಿ ಶೇ. ೧೭ ರಷ್ಟು ಜನರಿಗೆ ಯಾವುದೇ ಲಕ್ಷಣಗಳು ಇರಲಿಲ್ಲ. ಉಳಿದ ಶೇ. ೧೦ ರಷ್ಟು ಜನರನ್ನು ಆಸ್ಪತ್ರೆಗೆ ದಾಖಲಿಸಬೇಕಾಯಿತು.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಆಂಧ್ರಪ್ರದೇಶದಲ್ಲಿ ೨೦ ದಿನಗಳಲ್ಲಿ ಕೊರೊನಾದ ೧೨ ಹೊಸ ರೋಗಿಗಳು ಪತ್ತೆ! : Corona
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ