ಅಮೇರಿಕಾದ ‘ಡಿಜಿಟಲ್ ಮಿಲೇನಿಯಮ್ ಕಾಫಿರೈಟ್’ ಕಾಯ್ದೆಯ ಉಲ್ಲಂಘನೆ ಮಾಡಿದ್ದರಂತೆ !
ಭಾರತದ ಕೇಂದ್ರ ಸಚಿವರ ಖಾತೆಯನ್ನು ಉದ್ದೇಶಪೂರ್ವಕವಾಗಿ ಬಂದ್ ಮಾಡಿರುವುದು ಸ್ಪಷ್ಟವಾಗಿದೆ. ಇದರಿಂದ ಟ್ವಿಟರ್ನ ಮೊಂಡುತನ ಕಂಡುಬರುತ್ತದೆ. ಕೇಂದ್ರವು ಟ್ವಿಟರ್ನ ಈ ಮೊಂಡುತನವನ್ನು ಮುರಿಯಲು ಈಗ ಇನ್ನೂ ಕಠಿಣವಾಗಬೇಕು !
ನವ ದೆಹಲಿ – ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರ ಟ್ವಿಟ್ಟರ್ ಖಾತೆಯನ್ನು ಒಂದು ಗಂಟೆಗಳ ಕಾಲ ಬಂದ್ ಮಾಡಿತ್ತು. ನಂತರ, ಟ್ವಿಟರ್ ರವಿಶಂಕರ್ ಪ್ರಸಾದ್ ಅವರಿಗೆ ಎಚ್ಚರಿಕೆ ನೀಡಿ ಅದನ್ನು ಪುನರಾರಂಭಿಸಿತು. ‘ರವಿಶಂಕರ ಪ್ರಸಾದ ಇವರು ಅಮೇರಿಕಾದ ‘ಡಿಜಿಟಲ್ ಮಿಲೇನಿಯಮ್ ಕಾಪಿರೈಟ್’ ಕಾಯ್ದೆಯನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ಖಾತೆಯನ್ನು ಬಂದ್ ಮಾಡಲಾಗಿದೆ’, ಎಂದು ಟ್ವಿಟರ್ ತಿಳಿಸಿದೆ. ಕೇಂದ್ರ ಸರಕಾರದ ಹೊಸ ನಿಯಮಗಳ ಬಗ್ಗೆ ಕಳೆದ ಕೆಲವು ದಿನಗಳಿಂದ ಕೇಂದ್ರ ಸರಕಾರ ಮತ್ತು ಟ್ವಿಟರ್ ನಡುವೆ ವಿವಾದ ಉಂಟಾಗಿದ್ದು, ರವಿಶಂಕರ ಪ್ರಸಾದ ಇವರ ಸಂಬಂಧಿಸಿದ ಖಾತೆಯ ಸಚಿವ ಆಗಿರುವಾಗಲೂ ಈ ಘಟನೆ ನಡೆಯುವುದು ಎಂದರೆ ಈ ಘಟನೆಯ ಹಿಂದೆ ಪಿತೂರಿ ಇದೆ ಎಂದು ಹೇಳಲಾಗುತ್ತಿದೆ.

ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram