‘ನಾಯಿ ಬಾಲ ಡೊಂಕು’, ಎಂದು ಘೋಷಣೆಯ ಬಗ್ಗೆ ಹೇಳಬಹುದು !

ಶ್ರೀನಗರ (ಜಮ್ಮು-ಕಾಶ್ಮೀರ) – ಎಲ್ಲಿಯವರೆಗೆ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಜಾರಿಯಾಗುವುದಿಲ್ಲವೋ, ಅಲ್ಲಿಯವರೆಗೆ ನಮ್ಮ ಪಕ್ಷ ಯಾವುದೇ ಚುನಾವಣೆಯನ್ನು ಸ್ಪರ್ಧಿಸುವುದಿಲ್ಲ, ಎಂದು ಪೀಪಲ್ಸ್ ಡೆಮೊಕ್ರಾಟಿಕ್ ಪಕ್ಷದ(ಪಿಡಿಪಿಯ) ಅಧ್ಯಕ್ಷೆ ಹಾಗೂ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಘೋಷಣೆ ಮಾಡಿದ್ದಾರೆ.
Will not contest polls until J&K special status is restored, says #MehboobaMufti after attending meeting with #PMModi.https://t.co/1OBCz1KBqe
— TIMES NOW (@TimesNow) June 26, 2021
ಮುಫ್ತಿಯವರು, ನಾನು ಕೇಂದ್ರಾಡಳಿತದ ಯಾವುದೇ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಇದು ನಾನು ಅನೇಕ ಬಾರಿ ಸ್ಪಷ್ಟ ಪಡಿಸಿದ್ದೇನೆ; ಆದರೆ ಅದೇ ಸಮಯದಲ್ಲಿ ನಾವು ಯಾರಿಗೂ ಕೂಡ ರಾಜಕೀಯ ಸ್ಥಾನವನ್ನು ತೆಗೆದುಕೊಳ್ಳಲು ಅನುಮತಿಸುವುದಿಲ್ಲ, ಇದರ ಅರಿವು ನಮ್ಮ ಪಕ್ಷಕ್ಕೆ ಇದೆ. ನಾವು ಕಳೆದ ವರ್ಷ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆವು. ಅದೇರೀತಿ ವಿಧಾನಸಭೆ ಚುನಾವಣೆಯು ಘೋಷಣೆಯಾದರೆ ಪಕ್ಷದ ಪದಾಧಿಕಾರಿಗಳು ಕುಳಿತು ಚರ್ಚಿಸುವರು. (ಪಿಡಿಪಿ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದೇ ಇದನ್ನು ಅರ್ಥೈಸಬೇಕಾಗುತ್ತದೆ. ಮೆಹಬೂಬಾ ಮುಫ್ತಿ ಇವರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ಘೋಷಣೆ ಅಂದರೆ ಕೇವಲ ನಾಟಕವಾಗಿದೆ, ಎಂದು ಹೇಳಬಹುದು ! – ಸಂಪಾದಕ)
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ
ಪಂಚಕುಲಾ (ಹರಿಯಾಣ): ಮೇಯರ್ ಕಚೇರಿ ಸೇರಿದಂತೆ ಹರಿಯಾಣ ಮತ್ತು ದೆಹಲಿಯ ದೇವಸ್ಥಾನಗಳನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !