
ವೃದ್ಧಾಶ್ರಮದಲ್ಲಿ ತಂದೆ-ತಾಯಿಯರನ್ನು ಇಡುವುದು ಅತ್ಯಂತ ನಾಚಿಕೆಗೇಡಿನ ಸಂಗತಿ
ಭಾರತೀಯ ಸಂಸ್ಕೃತಿಯಲ್ಲಿ ಎಂದಿಗೂ ವೃದ್ಧಾಶ್ರಮಗಳಿರಲಿಲ್ಲ. ಅದು ಪಾಶ್ಚಾತ್ಯರ ಸಂಸ್ಕೃತಿಯ ಅಂಧಾನುಕರಣೆಯಾಗಿದೆ. ಇದು ತಂದೆ ತಾಯಿಯರ ಬಗ್ಗೆ ಕೃತಜ್ಞತೆ ಬದಲು ದ್ವೇಷವನ್ನು ತೋರಿಸುತ್ತದೆ.
ದೇವರ ಕೃಪೆಯ ಮಹತ್ವ
ದೇವರ ಕೃಪೆಯನ್ನು ಅನುಭವಿಸಿದ ನಂತರ ಸಮಾಜದಲ್ಲಿ ಯಾರಾದರೂ ಪ್ರಶಂಸಿಸಿದರು ಅದರ ಮೌಲ್ಯವು ಶೂನ್ಯವೆನಿಸುತ್ತದೆ
ಈಶ್ವರಪ್ರಾಪ್ತಿಗಾಗಿ ಆಯುಷ್ಯವನ್ನು ನೀಡಬೇಡವೇ ?
ಕೆಲಸದಲ್ಲಿ ಸ್ವಲ್ಪ ಸಂಬಳ ಸಿಗಬೇಕೆಂದು ೭-೮ ಗಂಟೆ ಕೆಲಸ ಮಾಡಬೇಕಾಗುತ್ತದೆ. ಹೀಗಿರುವಾಗ ಸರ್ವಜ್ಞ, ಸರ್ವವ್ಯಾಪಿ ಹಾಗೂ ಸರ್ವ ಸಾಮರ್ಥ್ಯವಿರುವ ಈಶ್ವರನ ಪ್ರಾಪ್ತಿಗಾಗಿ ಆಯುಷ್ಯವನ್ನು ನೀಡಬೇಡವೇ ?
ಎಲ್ಲಿ ವಿಜ್ಞಾನಿಗಳು ಮತ್ತು ಎಲ್ಲಿ ಋಷಿಮುನಿಗಳು !
ಎಲ್ಲಿ ಪರಗ್ರಹಗಳಿಗೆ ಹೋಗುವ ಯಾನವನ್ನು ಕಂಡುಹಿಡಿದಾಗ ವಿಜ್ಞಾನದ ಪ್ರಶಂಸೆ ಮಾಡುವ ಬುದ್ಧಿಜೀವಿಗಳು ಮತ್ತು ಎಲ್ಲಿ ಸೂಕ್ಷ್ಮದೇಹದಿಂದ ವಿಶ್ವದಲ್ಲಿ ಮಾತ್ರವಲ್ಲ ಸಪ್ತಲೋಕ ಹಾಗೂ ಸಪ್ತಪಾತಾಳಗಳಲ್ಲಿಯೂ ಕ್ಷಣಾರ್ಧದಲ್ಲಿ ಸೂಕ್ಷ್ಮದಿಂದ ಹೋಗಬಲ್ಲ ಋಷಿಮುನಿಗಳು. – (ಪರಾತ್ಪರ ಗುರು) ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಸಾಧಕರೇ, ಶಬ್ದಶಕ್ತಿಯ ಮೂಲಕ ವಿಕಲ್ಪಗಳನ್ನು ಹರಡಲು ಕಾರ್ಯನಿರತವಾಗಿರುವ ಏಳನೇ ಪಾತಾಳದ ಬಲಿಷ್ಠ ಕೆಟ್ಟ ಶಕ್ತಿಗಳ ಸಂಚನ್ನು ಗುರುತಿಸಿ ಸಾಧನೆಯನ್ನು ಹೆಚ್ಚಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !