ಭಾರತದ ವಿಜ್ಞಾನಿಗಳು ಭಾರತೀಯ ಸೈನಿಕರಿಗೆ ಅತ್ಯಾಧುನಿಕ ಕ್ಷಿಪಣಿಗಳನ್ನು ನಿರ್ಮಿಸಿ ಕೊಡುತ್ತಿದ್ದಾರೆ; ಆದರೆ ಜಿಹಾದಿ ಭಯೋತ್ಪಾದಕರು ಮತ್ತು ಪಾಕಿಸ್ತಾನವು ಕೇವಲ ಸಣ್ಣ ಡ್ರೋನ್ನ ಸಹಾಯದಿಂದ ಭಾರತದ ಮೇಲೆ ದಾಳಿ ಮಾಡುವಲ್ಲಿ ಯಶಸ್ವಿಯಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಭಾರತವು ಇಂತಹ ಕ್ಷಿಪಣಿಯನ್ನು ಪ್ರತ್ಯಕ್ಷವಾಗಿ ಉಪಯೋಗಿಸಬೇಕು, ಎಂದು ಜನರಿಗೆ ಅನಿಸುತ್ತದೆ !

ಚಂಡಿಪುರ (ಒರಿಸ್ಸಾ) – ಭಾರತವು ೨ ಸಾವಿರ ಕಿ.ಮೀ ತನಕ ಹೊಡೆದುರುಳಿಸಬಲ್ಲ ‘ಅಗ್ನಿ ಪ್ರೈಮ್’ ಈ ಕ್ಷಿಪಣಿಯನ್ನು ಜೂನ್ ೨೮ ರಂದು ಇಲ್ಲಿ ಯಶಸ್ವಿಯಾಗಿ ಪರೀಕ್ಷಣೆ ನಡೆಸಿತು. ಇತರ ಕ್ಷಿಪಣಿಗಳಿಗಿಂತ ಈ ಕ್ಷಿಪಣಿಯು ಚಿಕ್ಕದು ಹಾಗೂ ಹಗುರವಾಗಿದೆ.
India successfully test-fires Agni-Prime missile with a strike range of 2000 km off #Odisha coast #AgniPrimehttps://t.co/NqZrO42kK2
— Zee News English (@ZeeNewsEnglish) June 28, 2021
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!