ಭಾರತದ ವಿಜ್ಞಾನಿಗಳು ಭಾರತೀಯ ಸೈನಿಕರಿಗೆ ಅತ್ಯಾಧುನಿಕ ಕ್ಷಿಪಣಿಗಳನ್ನು ನಿರ್ಮಿಸಿ ಕೊಡುತ್ತಿದ್ದಾರೆ; ಆದರೆ ಜಿಹಾದಿ ಭಯೋತ್ಪಾದಕರು ಮತ್ತು ಪಾಕಿಸ್ತಾನವು ಕೇವಲ ಸಣ್ಣ ಡ್ರೋನ್ನ ಸಹಾಯದಿಂದ ಭಾರತದ ಮೇಲೆ ದಾಳಿ ಮಾಡುವಲ್ಲಿ ಯಶಸ್ವಿಯಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಭಾರತವು ಇಂತಹ ಕ್ಷಿಪಣಿಯನ್ನು ಪ್ರತ್ಯಕ್ಷವಾಗಿ ಉಪಯೋಗಿಸಬೇಕು, ಎಂದು ಜನರಿಗೆ ಅನಿಸುತ್ತದೆ !

ಚಂಡಿಪುರ (ಒರಿಸ್ಸಾ) – ಭಾರತವು ೨ ಸಾವಿರ ಕಿ.ಮೀ ತನಕ ಹೊಡೆದುರುಳಿಸಬಲ್ಲ ‘ಅಗ್ನಿ ಪ್ರೈಮ್’ ಈ ಕ್ಷಿಪಣಿಯನ್ನು ಜೂನ್ ೨೮ ರಂದು ಇಲ್ಲಿ ಯಶಸ್ವಿಯಾಗಿ ಪರೀಕ್ಷಣೆ ನಡೆಸಿತು. ಇತರ ಕ್ಷಿಪಣಿಗಳಿಗಿಂತ ಈ ಕ್ಷಿಪಣಿಯು ಚಿಕ್ಕದು ಹಾಗೂ ಹಗುರವಾಗಿದೆ.
India successfully test-fires Agni-Prime missile with a strike range of 2000 km off #Odisha coast #AgniPrimehttps://t.co/NqZrO42kK2
— Zee News English (@ZeeNewsEnglish) June 28, 2021
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !