೫ ಮತಾಂಧ ಗೋವು ಕಳ್ಳರ ಬಂಧನ
ಕಾಂಗ್ರೆಸ್ ರಾಜ್ಯದಲ್ಲಿ ಗೋವು ಕಳ್ಳರಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡುವಷ್ಟು ಧೈರ್ಯವಿದೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !

ಅಲವರ (ರಾಜಸ್ಥಾನ) – ಇಲ್ಲಿಯ ಮಾಲಾಖೇಡಾ ಲಕ್ಷ್ಮಣಗಡ್ ವೃತ್ತದಲ್ಲಿ ಪೊಲೀಸರು ಮತ್ತು ಗೋವು ಕಳ್ಳರ ನಡುವೆ ನಡೆದ ಚಕಮಕಿಯಲ್ಲಿ ಓರ್ವ ಪೊಲೀಸರು ಗಾಯಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲೀಜಾನ್, ಇತಾಬ್, ಮಿಸರೊಂ, ಲಿಯಾಕತ ಮತ್ತು ಸದ್ದಾಮ್ ಈ ೫ ಗೋವು ಕಳ್ಳರನ್ನು ಬಂಧಿಸಲಾಗಿದೆ. ರಸ್ತೆಯನ್ನು ತಡೆಗಟ್ಟಿ ಪೊಲೀಸರು ಈ ಗೋವುಕಳ್ಳರ ವಾಹನವನ್ನು ನಿಲ್ಲಿಸಲು ಹೇಳಿದರು; ಆಗ ಅವರು ಪರಾರಿಯಾಗಲು ಯತ್ನಿಸಿದಾಗ ಈ ಚಕಮಕಿ ನಡೆಯಿತು.
‘Cow smugglers’ open fire on police in #Rajasthan‘s Alwar, one injured
(@AnkurWadhawan)https://t.co/ndxYqOIOCv— IndiaToday (@IndiaToday) June 29, 2021
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein