೫ ಮತಾಂಧ ಗೋವು ಕಳ್ಳರ ಬಂಧನ
ಕಾಂಗ್ರೆಸ್ ರಾಜ್ಯದಲ್ಲಿ ಗೋವು ಕಳ್ಳರಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡುವಷ್ಟು ಧೈರ್ಯವಿದೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !

ಅಲವರ (ರಾಜಸ್ಥಾನ) – ಇಲ್ಲಿಯ ಮಾಲಾಖೇಡಾ ಲಕ್ಷ್ಮಣಗಡ್ ವೃತ್ತದಲ್ಲಿ ಪೊಲೀಸರು ಮತ್ತು ಗೋವು ಕಳ್ಳರ ನಡುವೆ ನಡೆದ ಚಕಮಕಿಯಲ್ಲಿ ಓರ್ವ ಪೊಲೀಸರು ಗಾಯಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲೀಜಾನ್, ಇತಾಬ್, ಮಿಸರೊಂ, ಲಿಯಾಕತ ಮತ್ತು ಸದ್ದಾಮ್ ಈ ೫ ಗೋವು ಕಳ್ಳರನ್ನು ಬಂಧಿಸಲಾಗಿದೆ. ರಸ್ತೆಯನ್ನು ತಡೆಗಟ್ಟಿ ಪೊಲೀಸರು ಈ ಗೋವುಕಳ್ಳರ ವಾಹನವನ್ನು ನಿಲ್ಲಿಸಲು ಹೇಳಿದರು; ಆಗ ಅವರು ಪರಾರಿಯಾಗಲು ಯತ್ನಿಸಿದಾಗ ಈ ಚಕಮಕಿ ನಡೆಯಿತು.
‘Cow smugglers’ open fire on police in #Rajasthan‘s Alwar, one injured
(@AnkurWadhawan)https://t.co/ndxYqOIOCv— IndiaToday (@IndiaToday) June 29, 2021
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !