ಉತ್ತರಪ್ರದೇಶದಲ್ಲಿ ನಿರಂತರವಾಗಿ ಸಾಧು, ಮಹಂತ ಮುಂತಾದವರ ಹತ್ಯೆಯಾಗುತ್ತಿರುವ ಅನೇಕ ಘಟನೆಗಳು ನಡೆಯುತ್ತಿವೆ. ಇದನ್ನು ತಡೆಯಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !

ಮೇರಠ (ಉತ್ತರಪ್ರದೇಶ) – ಇಲ್ಲಿನ ಬಢಲಾ ಗ್ರಾಮದಲ್ಲಿ ಚಂದ್ರಪಾಲ ಎಂಬ ಸಾಧುವಿನ ಹತ್ಯೆಗೈದ ಘಟನೆ ನಡೆದಿದೆ. ಅವರು ಇಲ್ಲಿಯ ಒಂದು ದೇವಸ್ಥಾನದಲ್ಲಿ ವಾಸಿಸುತ್ತಿದ್ದರು. ಅಲ್ಲೇ ಅವರನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲಾಗಿದೆ. ಅವರು ಕಳೆದ ೧೦-೧೨ ವರ್ಷದಿಂದ ಈ ಗ್ರಾಮದಲ್ಲಿ ವಾಸಿಸುತ್ತಿದ್ದರು.
मेरठ में साधु को ईंट से कूचकर मार डाला: मारने के बाद मेन रोड पर शव फेंककर भाग खड़े हुए हत्यारे, तोंबी मठ की देखभाल करते थे चंद्रपाल; आक्रोशित भीड़ ने पुलिस अफसरों को घेराhttps://t.co/I4ptZH4qYz #UttarPradesh @Uppolice #crime
— Dainik Bhaskar (@DainikBhaskar) June 29, 2021
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ