ಉತ್ತರಪ್ರದೇಶದಲ್ಲಿ ನಿರಂತರವಾಗಿ ಸಾಧು, ಮಹಂತ ಮುಂತಾದವರ ಹತ್ಯೆಯಾಗುತ್ತಿರುವ ಅನೇಕ ಘಟನೆಗಳು ನಡೆಯುತ್ತಿವೆ. ಇದನ್ನು ತಡೆಯಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !

ಮೇರಠ (ಉತ್ತರಪ್ರದೇಶ) – ಇಲ್ಲಿನ ಬಢಲಾ ಗ್ರಾಮದಲ್ಲಿ ಚಂದ್ರಪಾಲ ಎಂಬ ಸಾಧುವಿನ ಹತ್ಯೆಗೈದ ಘಟನೆ ನಡೆದಿದೆ. ಅವರು ಇಲ್ಲಿಯ ಒಂದು ದೇವಸ್ಥಾನದಲ್ಲಿ ವಾಸಿಸುತ್ತಿದ್ದರು. ಅಲ್ಲೇ ಅವರನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲಾಗಿದೆ. ಅವರು ಕಳೆದ ೧೦-೧೨ ವರ್ಷದಿಂದ ಈ ಗ್ರಾಮದಲ್ಲಿ ವಾಸಿಸುತ್ತಿದ್ದರು.
मेरठ में साधु को ईंट से कूचकर मार डाला: मारने के बाद मेन रोड पर शव फेंककर भाग खड़े हुए हत्यारे, तोंबी मठ की देखभाल करते थे चंद्रपाल; आक्रोशित भीड़ ने पुलिस अफसरों को घेराhttps://t.co/I4ptZH4qYz #UttarPradesh @Uppolice #crime
— Dainik Bhaskar (@DainikBhaskar) June 29, 2021
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!