ನವ ದೆಹಲಿ – ಸರ್ವೋಚ್ಚ ನ್ಯಾಯಾಲಯವು ದೇಶದ ಎಲ್ಲ ರಾಜ್ಯಗಳಲ್ಲಿ ಜುಲೈ ೩೧ ರ ಒಳಗೆ ‘ವನ್ ನೇಶನ್, ವನ್ ರೇಶನ್ ಕಾರ್ಡ್’ ಯೋಜನೆಯನ್ನು ಜಾರಿಗೆ ತರುವಂತೆ ಆದೇಶ ನೀಡಿದೆ. ನ್ಯಾಯಾಲಯವು ಈ ಆಯೋಜನೆಯನ್ನು ರೂಪಿಸುವ ಬಗ್ಗೆ ಕೆಲವು ಸೂಚನೆಗಳನ್ನೂ ನೀಡಿದೆ.
೧. ನ್ಯಾಯಾಲಯವು, ದೇಶದ ಎಲ್ಲ ರಾಜ್ಯಗಳಲ್ಲಿ ಶೀಘ್ರವಾಗಿ ‘ವನ್ ನೇಶನ್, ವನ್ ರೇಶನ್ ಕಾರ್ಡ್’ ಯೋಜನೆಯನ್ನು ಜಾರಿಗೆ ತರುವುದು ತುಂಬಾ ಅಗತ್ಯವಿದೆ. ಇದರಿಂದ ವಲಸೆ ಕಾರ್ಮಿಕರು ದೇಶದ ಮೂಲೆ ಮೂಲೆಯಲ್ಲಿ ಇದರ ಲಾಭವನ್ನು ಪಡೆಯಬಹುದು’ ಎಂದು ವಿಚಾರ ಮಂಡಿಸಿತು.
೨. ವಲಸೆ ಕಾರ್ಮಿಕರಿಗೆ ದವಸಧಾನ್ಯಗಳನ್ನು ಪೂರೈಸುವಂತೆ ಮತ್ತು ಅವರಿಗಾಗಿ ‘ಕಮ್ಯುನಿಟಿ ಕಿಚನ್’(ಅನ್ನ ಛತ್ರ) ಈ ಮುಂದಿನ ಕಾಲದಲ್ಲಿಯೂ ಮುಂದುವರೆಸುವಂತೆ ಆದೇಶವನ್ನೂ ನೀಡಲಾಗಿದ.

ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿ ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ!
ಮುಸ್ಲಿಂ ಜೊತೆ ನಿಕಾಹ್: 2 ದಿನ ಶವಾಗಾರದಲ್ಲಿ ಪಾರ್ಸಿ ಮಹಿಳೆ ಶವ
ತೃಣಮೂಲ ಕಾಂಗ್ರೆಸ್ನ 20 ಸಂಸದರ ಬಂಡಾಯ !
ಕೋಟ್ಯಧಿಪತಿ ಹಿಂದೂ ಯುವಕನ ಮತಾಂತರ ಪ್ರಕರಣದಲ್ಲಿ ಮುಸ್ಲಿಂ ಮಹಿಳಾ ಜಿಮ್ ಟ್ರೈನರ್ ಮತ್ತು ಆಕೆಯ ತಂದೆಯ ಬಂಧನ : Shamli Conversion
ಬಿಜನೌರ್ (ಉತ್ತರ ಪ್ರದೇಶ) ನಲ್ಲಿ ‘ನಕಲಿ’ ವೈದ್ಯ ಫೈಜಾನ್ ನಿಂದ ಹಿಂದೂ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಮತಾಂತರಕ್ಕೆ ಒತ್ತಡ : Bijnor Hindu Woman Rape
ಭಾರತ-ನೇಪಾಳ ಗಡಿಯ ಬಳಿ ಸಿಕ್ಕಿಬಿದ್ದ ತೃಣಮೂಲ ಕಾಂಗ್ರೆಸ್ ನಾಯಕ ಜಹಾಂಗೀರ್ ಖಾನ್ : Jahangir Khan Arrest