ನವ ದೆಹಲಿ – ಸರ್ವೋಚ್ಚ ನ್ಯಾಯಾಲಯವು ದೇಶದ ಎಲ್ಲ ರಾಜ್ಯಗಳಲ್ಲಿ ಜುಲೈ ೩೧ ರ ಒಳಗೆ ‘ವನ್ ನೇಶನ್, ವನ್ ರೇಶನ್ ಕಾರ್ಡ್’ ಯೋಜನೆಯನ್ನು ಜಾರಿಗೆ ತರುವಂತೆ ಆದೇಶ ನೀಡಿದೆ. ನ್ಯಾಯಾಲಯವು ಈ ಆಯೋಜನೆಯನ್ನು ರೂಪಿಸುವ ಬಗ್ಗೆ ಕೆಲವು ಸೂಚನೆಗಳನ್ನೂ ನೀಡಿದೆ.
೧. ನ್ಯಾಯಾಲಯವು, ದೇಶದ ಎಲ್ಲ ರಾಜ್ಯಗಳಲ್ಲಿ ಶೀಘ್ರವಾಗಿ ‘ವನ್ ನೇಶನ್, ವನ್ ರೇಶನ್ ಕಾರ್ಡ್’ ಯೋಜನೆಯನ್ನು ಜಾರಿಗೆ ತರುವುದು ತುಂಬಾ ಅಗತ್ಯವಿದೆ. ಇದರಿಂದ ವಲಸೆ ಕಾರ್ಮಿಕರು ದೇಶದ ಮೂಲೆ ಮೂಲೆಯಲ್ಲಿ ಇದರ ಲಾಭವನ್ನು ಪಡೆಯಬಹುದು’ ಎಂದು ವಿಚಾರ ಮಂಡಿಸಿತು.
೨. ವಲಸೆ ಕಾರ್ಮಿಕರಿಗೆ ದವಸಧಾನ್ಯಗಳನ್ನು ಪೂರೈಸುವಂತೆ ಮತ್ತು ಅವರಿಗಾಗಿ ‘ಕಮ್ಯುನಿಟಿ ಕಿಚನ್’(ಅನ್ನ ಛತ್ರ) ಈ ಮುಂದಿನ ಕಾಲದಲ್ಲಿಯೂ ಮುಂದುವರೆಸುವಂತೆ ಆದೇಶವನ್ನೂ ನೀಡಲಾಗಿದ.

ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ
ಬಾರೂಯಿಪುರ (ಬಂಗಾಳ): ‘ಜೈ ಶ್ರೀರಾಮ್’ ಎಂದಿದ್ದಕ್ಕೆ ಹಿಂದೂ ವಿದ್ಯಾರ್ಥಿ ಮೇಲೆ ಮುಸಲ್ಮಾನ್ ವಿದ್ಯಾರ್ಥಿಗಳಿಂದ ಅಮಾನುಷ ಹಲ್ಲೆ !
ಸಲ್ಮಾನ್ ಖಾನ್ ಅವರಿಂದ ಪರಿಸರ ನಿಯಮಗಳ ಉಲ್ಲಂಘನೆ! – ವಿಡಿಯೋ ಮೂಲಕ ನೆರೆಹೊರೆಯವರ ಆರೋಪ