ನವ ದೆಹಲಿ – ಸರ್ವೋಚ್ಚ ನ್ಯಾಯಾಲಯವು ದೇಶದ ಎಲ್ಲ ರಾಜ್ಯಗಳಲ್ಲಿ ಜುಲೈ ೩೧ ರ ಒಳಗೆ ‘ವನ್ ನೇಶನ್, ವನ್ ರೇಶನ್ ಕಾರ್ಡ್’ ಯೋಜನೆಯನ್ನು ಜಾರಿಗೆ ತರುವಂತೆ ಆದೇಶ ನೀಡಿದೆ. ನ್ಯಾಯಾಲಯವು ಈ ಆಯೋಜನೆಯನ್ನು ರೂಪಿಸುವ ಬಗ್ಗೆ ಕೆಲವು ಸೂಚನೆಗಳನ್ನೂ ನೀಡಿದೆ.
೧. ನ್ಯಾಯಾಲಯವು, ದೇಶದ ಎಲ್ಲ ರಾಜ್ಯಗಳಲ್ಲಿ ಶೀಘ್ರವಾಗಿ ‘ವನ್ ನೇಶನ್, ವನ್ ರೇಶನ್ ಕಾರ್ಡ್’ ಯೋಜನೆಯನ್ನು ಜಾರಿಗೆ ತರುವುದು ತುಂಬಾ ಅಗತ್ಯವಿದೆ. ಇದರಿಂದ ವಲಸೆ ಕಾರ್ಮಿಕರು ದೇಶದ ಮೂಲೆ ಮೂಲೆಯಲ್ಲಿ ಇದರ ಲಾಭವನ್ನು ಪಡೆಯಬಹುದು’ ಎಂದು ವಿಚಾರ ಮಂಡಿಸಿತು.
೨. ವಲಸೆ ಕಾರ್ಮಿಕರಿಗೆ ದವಸಧಾನ್ಯಗಳನ್ನು ಪೂರೈಸುವಂತೆ ಮತ್ತು ಅವರಿಗಾಗಿ ‘ಕಮ್ಯುನಿಟಿ ಕಿಚನ್’(ಅನ್ನ ಛತ್ರ) ಈ ಮುಂದಿನ ಕಾಲದಲ್ಲಿಯೂ ಮುಂದುವರೆಸುವಂತೆ ಆದೇಶವನ್ನೂ ನೀಡಲಾಗಿದ.

ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!