
ಬೆಳಗಾವಿ – ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ‘ಸಾಧನೆಯಲ್ಲಿ ಆಸಕ್ತಿ ಇರುವ ಜಿಜ್ಞಾಸುಗಳಿಗಾಗಿ ಇತ್ತೀಚೆಗೆ ‘ಆನ್ಲೈನ್ ಸಾಧನಾವೃದ್ದಿ’ ಶಿಬಿರದ ಆಯೋಜನೆ ಮಾಡಲಾಗಿತ್ತು. ಅದರಲ್ಲಿ ಮಾತನಾಡಿದ ಸನಾತನ ಸಂಸ್ಥೆಯ ಸೌ. ವಿದುಲಾ ಹಳದಿಪುರ ಇವರು, ‘ಸುಖ-ದುಃಖದ ಪರಿಧಿ ದಾಟಿ ಆನಂದಪ್ರಾಪ್ತಿಗಾಗಿ ಪ್ರಯತ್ನಿಸುವುದು ಅವಶ್ಯಕವಿದೆ. ಅಂದರೆ ಪ್ರಾರಬ್ಧ ಭೋಗಿಸಿ ಆನಂದ ಅನುಭವಿಸಲು ಸಾಧನೆಯೊಂದೇ ಮಾರ್ಗವಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸೌ. ಕೋಮಲ ಮೂದನೂರ ಹಾಗೂ ಹಿಂದೂ ಜನಜಾಗೃತಿ ಸಮಿತಿ ಕು. ಸರಿತಾ ಮುಗಳಿ ಇವರು ಮಾರ್ಗದರ್ಶನ ಮಾಡಿದರು.
ಅಭಿಪ್ರಾಯ
ಸಾಧನೆ ಮಾಡಲು ಕಡಿಮೆ ಬೀಳುತ್ತಿದ್ದೇನೆ, ಈಗ ಅದರ ಅರಿವಾಯಿತು. ಸಾಧನೆಗೆ ಹೆಚ್ಚು ಸಮಯ ನೀಡುತ್ತೇನೆ – ಸೌ ಸುರೇಖಾ ಮೂರ್ತಲಿ.
ಗಮನಾರ್ಹ ಅಂಶಗಳು
ಸೂಕ್ಷ್ಮ ಪ್ರಯೋಗಗಳ ಮೂಲಕ ಸ್ಪಂದನಗಳ ಬಗ್ಗೆ ಪ್ರಾಯೋಗಿಕ ಭಾಗವನ್ನು ತೋರಿಸಲಾಯಿತು.
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು