
ಬೆಳಗಾವಿ – ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ‘ಸಾಧನೆಯಲ್ಲಿ ಆಸಕ್ತಿ ಇರುವ ಜಿಜ್ಞಾಸುಗಳಿಗಾಗಿ ಇತ್ತೀಚೆಗೆ ‘ಆನ್ಲೈನ್ ಸಾಧನಾವೃದ್ದಿ’ ಶಿಬಿರದ ಆಯೋಜನೆ ಮಾಡಲಾಗಿತ್ತು. ಅದರಲ್ಲಿ ಮಾತನಾಡಿದ ಸನಾತನ ಸಂಸ್ಥೆಯ ಸೌ. ವಿದುಲಾ ಹಳದಿಪುರ ಇವರು, ‘ಸುಖ-ದುಃಖದ ಪರಿಧಿ ದಾಟಿ ಆನಂದಪ್ರಾಪ್ತಿಗಾಗಿ ಪ್ರಯತ್ನಿಸುವುದು ಅವಶ್ಯಕವಿದೆ. ಅಂದರೆ ಪ್ರಾರಬ್ಧ ಭೋಗಿಸಿ ಆನಂದ ಅನುಭವಿಸಲು ಸಾಧನೆಯೊಂದೇ ಮಾರ್ಗವಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸೌ. ಕೋಮಲ ಮೂದನೂರ ಹಾಗೂ ಹಿಂದೂ ಜನಜಾಗೃತಿ ಸಮಿತಿ ಕು. ಸರಿತಾ ಮುಗಳಿ ಇವರು ಮಾರ್ಗದರ್ಶನ ಮಾಡಿದರು.
ಅಭಿಪ್ರಾಯ
ಸಾಧನೆ ಮಾಡಲು ಕಡಿಮೆ ಬೀಳುತ್ತಿದ್ದೇನೆ, ಈಗ ಅದರ ಅರಿವಾಯಿತು. ಸಾಧನೆಗೆ ಹೆಚ್ಚು ಸಮಯ ನೀಡುತ್ತೇನೆ – ಸೌ ಸುರೇಖಾ ಮೂರ್ತಲಿ.
ಗಮನಾರ್ಹ ಅಂಶಗಳು
ಸೂಕ್ಷ್ಮ ಪ್ರಯೋಗಗಳ ಮೂಲಕ ಸ್ಪಂದನಗಳ ಬಗ್ಗೆ ಪ್ರಾಯೋಗಿಕ ಭಾಗವನ್ನು ತೋರಿಸಲಾಯಿತು.
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !