
ಬೆಳಗಾವಿ – ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ‘ಸಾಧನೆಯಲ್ಲಿ ಆಸಕ್ತಿ ಇರುವ ಜಿಜ್ಞಾಸುಗಳಿಗಾಗಿ ಇತ್ತೀಚೆಗೆ ‘ಆನ್ಲೈನ್ ಸಾಧನಾವೃದ್ದಿ’ ಶಿಬಿರದ ಆಯೋಜನೆ ಮಾಡಲಾಗಿತ್ತು. ಅದರಲ್ಲಿ ಮಾತನಾಡಿದ ಸನಾತನ ಸಂಸ್ಥೆಯ ಸೌ. ವಿದುಲಾ ಹಳದಿಪುರ ಇವರು, ‘ಸುಖ-ದುಃಖದ ಪರಿಧಿ ದಾಟಿ ಆನಂದಪ್ರಾಪ್ತಿಗಾಗಿ ಪ್ರಯತ್ನಿಸುವುದು ಅವಶ್ಯಕವಿದೆ. ಅಂದರೆ ಪ್ರಾರಬ್ಧ ಭೋಗಿಸಿ ಆನಂದ ಅನುಭವಿಸಲು ಸಾಧನೆಯೊಂದೇ ಮಾರ್ಗವಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸೌ. ಕೋಮಲ ಮೂದನೂರ ಹಾಗೂ ಹಿಂದೂ ಜನಜಾಗೃತಿ ಸಮಿತಿ ಕು. ಸರಿತಾ ಮುಗಳಿ ಇವರು ಮಾರ್ಗದರ್ಶನ ಮಾಡಿದರು.
ಅಭಿಪ್ರಾಯ
ಸಾಧನೆ ಮಾಡಲು ಕಡಿಮೆ ಬೀಳುತ್ತಿದ್ದೇನೆ, ಈಗ ಅದರ ಅರಿವಾಯಿತು. ಸಾಧನೆಗೆ ಹೆಚ್ಚು ಸಮಯ ನೀಡುತ್ತೇನೆ – ಸೌ ಸುರೇಖಾ ಮೂರ್ತಲಿ.
ಗಮನಾರ್ಹ ಅಂಶಗಳು
ಸೂಕ್ಷ್ಮ ಪ್ರಯೋಗಗಳ ಮೂಲಕ ಸ್ಪಂದನಗಳ ಬಗ್ಗೆ ಪ್ರಾಯೋಗಿಕ ಭಾಗವನ್ನು ತೋರಿಸಲಾಯಿತು.
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !