ಧಾರವಾಡ : ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಇತ್ತೀಚೆಗೆ ಧಾರವಾಡ ಜಿಲ್ಲೆಯಲ್ಲಿ ‘ಆನ್ಲೈನ್ ಮೂಲಕ ಧರ್ಮಪ್ರೇಮಿಗಳಿಗೆ ಮತ್ತು ಹಿಂದುತ್ವನಿಷ್ಠರಿಗೆ ಸ್ವಭಾವದೋಷ ನಿರ್ಮೂಲನಾ ಪ್ರಕ್ರಿಯೆ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಹಿಂದೂ ಜನಜಾಗೃತಿ ಸಮಿತಿಯ ಕು. ಶಿಲ್ಪಾ ಗೌಡರ ಶಿಬಿರದ ಸೂತ್ರ ಸಂಚಲನೆಯನ್ನು ಮಾಡಿದರು. ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯಕರಾದ ಶ್ರೀ. ವೆಂಕಟರಮಣ ನಾಯ್ಕ್, ಸನಾತನ ಸಂಸ್ಥೆಯ ಸೌ. ರೇವತಿ ಹರಗಿ ಹಾಗೂ ಸೌ. ರಮಾ ಪ್ರಭು ಇವರು ಮಾರ್ಗದರ್ಶನ ಮಾಡಿದರು.
ಸೌ. ರೇವತಿ ಹರಗಿಯವರು ಮಾತನಾಡುತ್ತಾ, ‘ಸ್ವಭಾವದೋಷ ನಿರ್ಮೂಲನೆಯಿಂದ ಕಠಿಣ ಪರಿಸ್ಥಿತಿ ಯನ್ನು ಸಹಜವಾಗಿ ಎದುರಿಸಲು ಆಗುತ್ತದೆ ಎಂದು ತಿಳಿಸಿದರು. ಈ ಸಮಯದಲ್ಲಿ ಸೌ. ರಮಾ ಪ್ರಭು ಇವರು ಸ್ವಭಾವದೋಷ ನಿರ್ಮೂಲನೆಯ ಕೋಷ್ಟಕವನ್ನು ಹೇಗೆ ಬರೆಯಬೇಕು? ಎಂಬುದರ ಬಗ್ಗೆ ತಿಳಿಸಿಕೊಟ್ಟರು.
ಅಭಿಪ್ರಾಯ
ಇದರಲ್ಲಿ ಪಾಲ್ಗೊಂಡಿದ್ದ ಹಲವರು ಸ್ವಭಾವದೋಷ ನಿರ್ಮೂಲನೆಯ ಕೋಷ್ಟಕವನ್ನು ಬರೆಯುವ ಬಗ್ಗೆ ಮಾಹಿತಿ ಸಿಕ್ಕಿತು. ನಾವು ಇಂದಿನಿಂದ ಆರಂಭಿಸುತ್ತೇವೆ ಎಂದರು.

ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು