ಧಾರವಾಡ : ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಇತ್ತೀಚೆಗೆ ಧಾರವಾಡ ಜಿಲ್ಲೆಯಲ್ಲಿ ‘ಆನ್ಲೈನ್ ಮೂಲಕ ಧರ್ಮಪ್ರೇಮಿಗಳಿಗೆ ಮತ್ತು ಹಿಂದುತ್ವನಿಷ್ಠರಿಗೆ ಸ್ವಭಾವದೋಷ ನಿರ್ಮೂಲನಾ ಪ್ರಕ್ರಿಯೆ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಹಿಂದೂ ಜನಜಾಗೃತಿ ಸಮಿತಿಯ ಕು. ಶಿಲ್ಪಾ ಗೌಡರ ಶಿಬಿರದ ಸೂತ್ರ ಸಂಚಲನೆಯನ್ನು ಮಾಡಿದರು. ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯಕರಾದ ಶ್ರೀ. ವೆಂಕಟರಮಣ ನಾಯ್ಕ್, ಸನಾತನ ಸಂಸ್ಥೆಯ ಸೌ. ರೇವತಿ ಹರಗಿ ಹಾಗೂ ಸೌ. ರಮಾ ಪ್ರಭು ಇವರು ಮಾರ್ಗದರ್ಶನ ಮಾಡಿದರು.
ಸೌ. ರೇವತಿ ಹರಗಿಯವರು ಮಾತನಾಡುತ್ತಾ, ‘ಸ್ವಭಾವದೋಷ ನಿರ್ಮೂಲನೆಯಿಂದ ಕಠಿಣ ಪರಿಸ್ಥಿತಿ ಯನ್ನು ಸಹಜವಾಗಿ ಎದುರಿಸಲು ಆಗುತ್ತದೆ ಎಂದು ತಿಳಿಸಿದರು. ಈ ಸಮಯದಲ್ಲಿ ಸೌ. ರಮಾ ಪ್ರಭು ಇವರು ಸ್ವಭಾವದೋಷ ನಿರ್ಮೂಲನೆಯ ಕೋಷ್ಟಕವನ್ನು ಹೇಗೆ ಬರೆಯಬೇಕು? ಎಂಬುದರ ಬಗ್ಗೆ ತಿಳಿಸಿಕೊಟ್ಟರು.
ಅಭಿಪ್ರಾಯ
ಇದರಲ್ಲಿ ಪಾಲ್ಗೊಂಡಿದ್ದ ಹಲವರು ಸ್ವಭಾವದೋಷ ನಿರ್ಮೂಲನೆಯ ಕೋಷ್ಟಕವನ್ನು ಬರೆಯುವ ಬಗ್ಗೆ ಮಾಹಿತಿ ಸಿಕ್ಕಿತು. ನಾವು ಇಂದಿನಿಂದ ಆರಂಭಿಸುತ್ತೇವೆ ಎಂದರು.

ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !