ಧಾರವಾಡ : ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಇತ್ತೀಚೆಗೆ ಧಾರವಾಡ ಜಿಲ್ಲೆಯಲ್ಲಿ ‘ಆನ್ಲೈನ್ ಮೂಲಕ ಧರ್ಮಪ್ರೇಮಿಗಳಿಗೆ ಮತ್ತು ಹಿಂದುತ್ವನಿಷ್ಠರಿಗೆ ಸ್ವಭಾವದೋಷ ನಿರ್ಮೂಲನಾ ಪ್ರಕ್ರಿಯೆ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಹಿಂದೂ ಜನಜಾಗೃತಿ ಸಮಿತಿಯ ಕು. ಶಿಲ್ಪಾ ಗೌಡರ ಶಿಬಿರದ ಸೂತ್ರ ಸಂಚಲನೆಯನ್ನು ಮಾಡಿದರು. ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯಕರಾದ ಶ್ರೀ. ವೆಂಕಟರಮಣ ನಾಯ್ಕ್, ಸನಾತನ ಸಂಸ್ಥೆಯ ಸೌ. ರೇವತಿ ಹರಗಿ ಹಾಗೂ ಸೌ. ರಮಾ ಪ್ರಭು ಇವರು ಮಾರ್ಗದರ್ಶನ ಮಾಡಿದರು.
ಸೌ. ರೇವತಿ ಹರಗಿಯವರು ಮಾತನಾಡುತ್ತಾ, ‘ಸ್ವಭಾವದೋಷ ನಿರ್ಮೂಲನೆಯಿಂದ ಕಠಿಣ ಪರಿಸ್ಥಿತಿ ಯನ್ನು ಸಹಜವಾಗಿ ಎದುರಿಸಲು ಆಗುತ್ತದೆ ಎಂದು ತಿಳಿಸಿದರು. ಈ ಸಮಯದಲ್ಲಿ ಸೌ. ರಮಾ ಪ್ರಭು ಇವರು ಸ್ವಭಾವದೋಷ ನಿರ್ಮೂಲನೆಯ ಕೋಷ್ಟಕವನ್ನು ಹೇಗೆ ಬರೆಯಬೇಕು? ಎಂಬುದರ ಬಗ್ಗೆ ತಿಳಿಸಿಕೊಟ್ಟರು.
ಅಭಿಪ್ರಾಯ
ಇದರಲ್ಲಿ ಪಾಲ್ಗೊಂಡಿದ್ದ ಹಲವರು ಸ್ವಭಾವದೋಷ ನಿರ್ಮೂಲನೆಯ ಕೋಷ್ಟಕವನ್ನು ಬರೆಯುವ ಬಗ್ಗೆ ಮಾಹಿತಿ ಸಿಕ್ಕಿತು. ನಾವು ಇಂದಿನಿಂದ ಆರಂಭಿಸುತ್ತೇವೆ ಎಂದರು.

ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !