ಉತ್ತರಕನ್ನಡ : ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಇತ್ತೀಚೆಗೆ ಆನ್ಲೈನ್ನಲ್ಲಿ ಶೌರ್ಯ ಜಾಗೃತಿ ವ್ಯಾಖ್ಯಾನದ ಆಯೋಜನೆ ಮಾಡಲಾಗಿತ್ತು. ಮುಂಬರುವ ಅಪತ್ಕಾಲದಲ್ಲಿ ನಮ್ಮನ್ನು ನಾವು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಇದರ ಕುರಿತು ವ್ಯಾಖ್ಯಾನದ ಅಯೋಜನೆಯನ್ನು ಮಾಡಲಾಯಿತು. ಈ ಸಮಯದಲ್ಲಿ ಮಾತನಾಡಿದ ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯಕರಾದ ಶ್ರೀ. ಶರತಕುಮಾರ ಇವರು ಸಮಾಜದಲ್ಲಿ ಇಂದು ನೈಸರ್ಗಿಕ ಆಪತ್ತುಗಳಾದ ಕೊರೊನಾ ಮಹಾಮಾರಿ, ಚಂಡಮಾರುತ, ಸುನಾಮಿ, ಭೂಕಂಪ, ನೆರೆ, ಅತಿವೃಷ್ಟಿಯಿಂದ ಸಮಾಜದ ಮೇಲೆ ತೀವ್ರವಾದ ಪರಿಣಾಮಗಳಾಗಿದೆ. ಇಂತಹ ಭೀಕರ ಸ್ಥಿತಿಯಲ್ಲಿ ಮನಸ್ಸಿನ ಸ್ಥಿತಿಯನ್ನು ಸ್ಥಿರ ಇಡುವುದು ಅವಶ್ಯಕವಾಗಿದೆ. ಅದಕ್ಕಾಗಿ ಆಧ್ಯಾತ್ಮಿಕ ಬಲವನ್ನು ಹೆಚ್ಚಿಸಬೇಕಿದೆ’ ಎಂದು ಮಾರ್ಗದರ್ಶನದಲ್ಲಿ ಹೇಳಿದರು.

ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ