ಉತ್ತರಕನ್ನಡ : ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಇತ್ತೀಚೆಗೆ ಆನ್ಲೈನ್ನಲ್ಲಿ ಶೌರ್ಯ ಜಾಗೃತಿ ವ್ಯಾಖ್ಯಾನದ ಆಯೋಜನೆ ಮಾಡಲಾಗಿತ್ತು. ಮುಂಬರುವ ಅಪತ್ಕಾಲದಲ್ಲಿ ನಮ್ಮನ್ನು ನಾವು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಇದರ ಕುರಿತು ವ್ಯಾಖ್ಯಾನದ ಅಯೋಜನೆಯನ್ನು ಮಾಡಲಾಯಿತು. ಈ ಸಮಯದಲ್ಲಿ ಮಾತನಾಡಿದ ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯಕರಾದ ಶ್ರೀ. ಶರತಕುಮಾರ ಇವರು ಸಮಾಜದಲ್ಲಿ ಇಂದು ನೈಸರ್ಗಿಕ ಆಪತ್ತುಗಳಾದ ಕೊರೊನಾ ಮಹಾಮಾರಿ, ಚಂಡಮಾರುತ, ಸುನಾಮಿ, ಭೂಕಂಪ, ನೆರೆ, ಅತಿವೃಷ್ಟಿಯಿಂದ ಸಮಾಜದ ಮೇಲೆ ತೀವ್ರವಾದ ಪರಿಣಾಮಗಳಾಗಿದೆ. ಇಂತಹ ಭೀಕರ ಸ್ಥಿತಿಯಲ್ಲಿ ಮನಸ್ಸಿನ ಸ್ಥಿತಿಯನ್ನು ಸ್ಥಿರ ಇಡುವುದು ಅವಶ್ಯಕವಾಗಿದೆ. ಅದಕ್ಕಾಗಿ ಆಧ್ಯಾತ್ಮಿಕ ಬಲವನ್ನು ಹೆಚ್ಚಿಸಬೇಕಿದೆ’ ಎಂದು ಮಾರ್ಗದರ್ಶನದಲ್ಲಿ ಹೇಳಿದರು.

ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!