ಉತ್ತರಕನ್ನಡ : ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಇತ್ತೀಚೆಗೆ ಆನ್ಲೈನ್ನಲ್ಲಿ ಶೌರ್ಯ ಜಾಗೃತಿ ವ್ಯಾಖ್ಯಾನದ ಆಯೋಜನೆ ಮಾಡಲಾಗಿತ್ತು. ಮುಂಬರುವ ಅಪತ್ಕಾಲದಲ್ಲಿ ನಮ್ಮನ್ನು ನಾವು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಇದರ ಕುರಿತು ವ್ಯಾಖ್ಯಾನದ ಅಯೋಜನೆಯನ್ನು ಮಾಡಲಾಯಿತು. ಈ ಸಮಯದಲ್ಲಿ ಮಾತನಾಡಿದ ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯಕರಾದ ಶ್ರೀ. ಶರತಕುಮಾರ ಇವರು ಸಮಾಜದಲ್ಲಿ ಇಂದು ನೈಸರ್ಗಿಕ ಆಪತ್ತುಗಳಾದ ಕೊರೊನಾ ಮಹಾಮಾರಿ, ಚಂಡಮಾರುತ, ಸುನಾಮಿ, ಭೂಕಂಪ, ನೆರೆ, ಅತಿವೃಷ್ಟಿಯಿಂದ ಸಮಾಜದ ಮೇಲೆ ತೀವ್ರವಾದ ಪರಿಣಾಮಗಳಾಗಿದೆ. ಇಂತಹ ಭೀಕರ ಸ್ಥಿತಿಯಲ್ಲಿ ಮನಸ್ಸಿನ ಸ್ಥಿತಿಯನ್ನು ಸ್ಥಿರ ಇಡುವುದು ಅವಶ್ಯಕವಾಗಿದೆ. ಅದಕ್ಕಾಗಿ ಆಧ್ಯಾತ್ಮಿಕ ಬಲವನ್ನು ಹೆಚ್ಚಿಸಬೇಕಿದೆ’ ಎಂದು ಮಾರ್ಗದರ್ಶನದಲ್ಲಿ ಹೇಳಿದರು.
ಸನಾತನ ಪ್ರಭಾತ > Location > ಏಷ್ಯಾ > ಭಾರತ > ಕರ್ನಾಟಕ > ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಶೌರ್ಯಜಾಗೃತಿ ವ್ಯಾಖ್ಯಾನ ಸಂಪನ್ನ !
ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಶೌರ್ಯಜಾಗೃತಿ ವ್ಯಾಖ್ಯಾನ ಸಂಪನ್ನ !
ಸಂಬಂಧಿತ ಲೇಖನಗಳು
- ಚಕಮ ಜನಾಂಗದ ನಿರಾಶ್ರಿತರನ್ನು ಅಸ್ಸಾಂನ ಜನತೆ ಸ್ವೀಕರಿಸುವುದಿಲ್ಲ ! – ವಿರೋಧ ಪಕ್ಷ
- Statement by RSS Chief: ರಾಷ್ಟ್ರೀಯ ಸ್ವಯಂಸೇವಕ ಸಂಘ ಶತಮಾನೋತ್ಸವ ಆಚರಿಸುವುದಿಲ್ಲ ! – ಪ.ಪೂ. ಸರಸಂಘಚಾಲಕ ಡಾ. ಮೋಹನ ಭಾಗವತ
- Notice by Supreme Court: ಇತರ ಅಭ್ಯರ್ಥಿಗಳಿಗಿಂತ ‘ನೋಟಾ’ಗೆ ಹೆಚ್ಚು ಮತದಾನ ಸಿಕ್ಕರೆ ಏನು ಮಾಡುವಿರಿ ?
- Money not deducted for Cancelled Waiting Ticket : ವೇಟಿಂಗ್ ಟಿಕೆಟ್ ರದ್ದುಪಡಿಸಿದರೆ ಹಣದ ಕಡಿತ ಆಗುವುದಿಲ್ಲ !
- Jaishankar Slams Foreign Media : ಪಾಶ್ಚಿಮಾತ್ಯ ಪ್ರಸಾರ ಮಾಧ್ಯಮಗಳು ಭಾರತದಲ್ಲಿನ ಚುನಾವಣೆಗಳ ಬಗ್ಗೆ ಟೀಕಿಸುವುದು ಎಂದರೆ ಮಾಹಿತಿಗಳ ಕೊರತೆ ! – ಡಾ. ಎಸ್ ಜೈಶಂಕರ್
- ಪುಣೆಯಲ್ಲಿ ಸನಾತನ ಸಂಸ್ಥೆಯ ರಜತ ಮಹೋತ್ಸವ ನಿಮಿತ್ತ ಅತ್ಯಂತ ಉತ್ಸಾಹದಿಂದ ಸನಾತನ ಗೌರವ ಉತ್ಸವ ನೆರವೇರಿತು