ಮನೋರೋಗಿ ವ್ಯಕ್ತಿಯಿಂದ ನೀಡಲಾಗಿತ್ತು ದೂರು !
‘ಭೂತಗಳು ಇಲ್ಲ’, ಎಂದು ಭಾರತದ ಬುದ್ಧಿಪ್ರಾಮಾಣ್ಯವಾದಿಗಳು ಹೇಳುತ್ತಿರುತ್ತಾರೆ. ವಿದೇಶದಲ್ಲಿ ಈ ಬಗ್ಗೆ ಸಂಶೋಧನೆ ಮಾಡಿದ ಸಾವಿರಾರು ಜಾಲತಾಣಗಳಿವೆ, ಈ ರೀತಿಯ ಸಂಶೋಧನೆಯನ್ನು ಮಾಡಲು ಮಾತ್ರ ಬುದ್ಧಿಪ್ರಾಮಾಣ್ಯವಾದಿಗಳು ಪ್ರಯತ್ನಿಸುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !

ಕರ್ಣಾವತಿ (ಗುಜರಾತ) – ರಾಜ್ಯದ ಪಂಚಮಹಾಲದಲ್ಲಿ ವರಸಂಗ ಬಾರಿಯಾ ಎಂಬ ವ್ಯಕ್ತಿಯು ೨ ಭೂತಗಳ ವಿರುದ್ಧ ಜಾಂಭೂಘೋದಾ ಪೊಲೀಸು ಠಾಣೆಯಲ್ಲಿ ದೂರು ನೀಡಿದ ನಂತರ ಪೊಲೀಸರು ದೂರನ್ನು ದಾಖಲಿಸಿಕೊಂಡಿದ್ದಾರೆ. ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗ ಭೂತಗಳ ಗುಂಪೊಂದು ಅವರ ಬಳಿ ಬಂದಿತ್ತು ಮತ್ತು ಅವುಗಳಲ್ಲಿ ೨ ಭೂತಗಳು ನನ್ನನ್ನು ಕೊಲ್ಲುವುದಾಗಿ ಬೆದರಿಕೆಯನ್ನು ನೀಡಿದವು, ಎಂದು ಬಾರಿಯಾ ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ವಿಚಾರಣೆಯನ್ನು ನಡೆಸಿದಾಗ ಬಾರಿಯಾ ಮನೋರೋಗಿ ಆಗಿದ್ದಾರೆಂಬುದು ಗಮನಕ್ಕೆ ಬಂದಿದೆ. ಅವರಿಗೆ ಚಿಕಿತ್ಸೆ ನಡೆಯುತ್ತಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. (ಮನೋರೋಗವಾಗುವುದರ ಹಿಂದೆ ಆಧ್ಯಾತ್ಮಿಕ ಕಾರಣಗಳಿರುವ ಸಾಧ್ಯತೆಗಳಿವೆ. ಆದ್ದರಿಂದ ಇಂತಹ ವ್ಯಕ್ತಿಗಳಿಗೆ ಮಾನಸೋಪಚಾರದೊಂದಿಗೆ ಆಧ್ಯಾತ್ಮಿಕ ಉಪಾಯವನ್ನೂ ಮಾಡಿದರೆ ಗುಣಮುಖರಾಗುವ ಸಾಧ್ಯತೆಯು ಹೆಚ್ಚಿರುತ್ತದೆ, ಇದನ್ನು ಬುದ್ಧಿ ಪ್ರಾಮಾಣ್ಯವಾದಿಗಳು ಅರಿತುಕೊಳ್ಳುವರೇ ? – ಸಂಪಾದಕರು)
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !