ಮಾಲಿಕರು ಕಡಿಮೆ ಸಂಬಳ ಕೊಟ್ಟಿದ್ದಾರೆಂದು ಆರೋಪ !

ಕೊಲ್ಕತ್ತಾ – ಕಹಾರ ಮೊಲ್ಲಾ ಹೆಸರಿನ ಓರ್ವ ಮತಾಂಧನು ತನ್ನ ಹಿಂದೂ ಮಾಲಿಕನ ಮತ್ತು ಚಾಲಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಇಲ್ಲಿಯ ಕಸಬಾ ಪ್ರದೇಶದಲ್ಲಿ ಇತ್ತಿಚೆಗೆ ನಡೆದಿದೆ. ಮೊಲ್ಲಾನು ಬಟ್ಟೆಯನ್ನು ತಯಾರಿಸುವ ಕಾರಖಾನೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ಮಾಲಿಕ ತುಹಿನ್ ಕುಮಾರ್ ಡೆಯು ಕಡಿಮೆ ಸಂಬಳ ನೀಡಿರುವ ಕೋಪವನ್ನು ಮನಸ್ಸಿನಲ್ಲಿಟ್ಟುಕೊಂಡು ಆತ ಡೆ ಮತ್ತು ಚಾಲಕ ಶಾಶ್ವತ ಚಕ್ರವರ್ತಿಯ ಮೇಲೆ ಮಾರಕಾಸ್ತ್ರಗಳಿಂದ ಆಕ್ರಮಣ ಮಾಡಿದನು. ಈ ಹಲ್ಲೆಯಲ್ಲಿ ಇಬ್ಬರೂ ಗಾಯಗೊಂಡಿದ್ದಾರೆ ಹಾಗೂ ಅವರನ್ನು ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಪೊಲೀಸರು ಮೊಲ್ಲಾನನ್ನು ಬಂಧಿಸಿದ್ದಾರೆ.
ಡೇಯವರು ನೀಡಿದ ಮಾಹಿತಿಯನುಸಾರ ಮೊಲ್ಲಾ ಇವನಿಗೆ ಸಂಬಳವನ್ನು ಕೊಟ್ಟನಂತರ ಸಂಬಳ ಕಡಿಮೆ ಕೊಡಲಾಗಿದೆ ಎಂದು ವಾದ ಮಾಡಲಾರಂಭಿಸಿದನು. ನಂತರ ಆತ ಕಾರಖಾನೆಯಲ್ಲೇ ಸಂಜೆಯ ನಮಾಜ ಪಠಣ ಮಾಡಿದನು ಮತ್ತು ಕೂಡಲೇ ಬಂದು ಇಬ್ಬರ ಮೇಲೆ ಹಲ್ಲೆ ಮಾಡಿದ್ದಾನೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !