ಅಲಾಹಾಬಾದ ಉಚ್ಚ ನ್ಯಾಯಾಲಯದ ಲಖನೌ ಖಂಡಪೀಠದ ತೀರ್ಪು !

ಲಕ್ಷ್ಮಣಪುರಿ (ಉತ್ತರಪ್ರದೇಶ) – ಸರಕಾರಿ ನೌಕರರು ನಿವೃತ್ತಿಯ ಮೊದಲು ತೀರಿಕೊಂಡರೆ ಅನುಕಂಪ ತತ್ತ್ವದ ಆಧಾರದ ಮೇಲೆ ಕುಟುಂಬದ ವ್ಯಕ್ತಿಯನ್ನು ಕೆಲಸಕ್ಕಾಗಿ ನೇಮಿಸುವಾಗ ಆತ ಒಂದು ವೇಳೆ ಅಪ್ರಾಪ್ತನಾಗಿದ್ದರೆ, ಆತ ಶಿಕ್ಷಣ ಪಡೆಯುತ್ತಿದ್ದರೆ, ಆತ ದೊಡ್ಡವನಾಗುವ ತನಕ ಕಾಯುವ ಅವಶ್ಯಕತೆ ಇಲ್ಲ. ನೌಕರರು ತೀರಿಕೊಂಡಾಗ ಅವರ ಕುಟುಂಬವು ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ ಮತ್ತು ಅದೇ ಅನುಕಂಪದ ಏಕೈಕ ಆಧಾರವಾಗಿದೆ, ಎಂದು ಅಲಾಹಾಬಾದ ಉಚ್ಚ ನ್ಯಾಯಾಲಯದ ಲಖನೌ ಖಂಡಪೀಠವು ಒಂದು ಅರ್ಜಿಯ ಆಲಿಕೆಯನ್ನು ನಡೆಸುತ್ತಿರುವಾಗ ಈ ತೀರ್ಪನ್ನು ನೀಡಿದೆ.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಕೇರಳಮ್ನ ‘ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್’ನ ಮೊದಲ ಮಹಿಳಾ ಶಾಸಕಿ ರೆಸ್ಟೋರೆಂಟ್ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಾಡಿದ್ದಕ್ಕೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!