ಅಲಾಹಾಬಾದ ಉಚ್ಚ ನ್ಯಾಯಾಲಯದ ಲಖನೌ ಖಂಡಪೀಠದ ತೀರ್ಪು !

ಲಕ್ಷ್ಮಣಪುರಿ (ಉತ್ತರಪ್ರದೇಶ) – ಸರಕಾರಿ ನೌಕರರು ನಿವೃತ್ತಿಯ ಮೊದಲು ತೀರಿಕೊಂಡರೆ ಅನುಕಂಪ ತತ್ತ್ವದ ಆಧಾರದ ಮೇಲೆ ಕುಟುಂಬದ ವ್ಯಕ್ತಿಯನ್ನು ಕೆಲಸಕ್ಕಾಗಿ ನೇಮಿಸುವಾಗ ಆತ ಒಂದು ವೇಳೆ ಅಪ್ರಾಪ್ತನಾಗಿದ್ದರೆ, ಆತ ಶಿಕ್ಷಣ ಪಡೆಯುತ್ತಿದ್ದರೆ, ಆತ ದೊಡ್ಡವನಾಗುವ ತನಕ ಕಾಯುವ ಅವಶ್ಯಕತೆ ಇಲ್ಲ. ನೌಕರರು ತೀರಿಕೊಂಡಾಗ ಅವರ ಕುಟುಂಬವು ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ ಮತ್ತು ಅದೇ ಅನುಕಂಪದ ಏಕೈಕ ಆಧಾರವಾಗಿದೆ, ಎಂದು ಅಲಾಹಾಬಾದ ಉಚ್ಚ ನ್ಯಾಯಾಲಯದ ಲಖನೌ ಖಂಡಪೀಠವು ಒಂದು ಅರ್ಜಿಯ ಆಲಿಕೆಯನ್ನು ನಡೆಸುತ್ತಿರುವಾಗ ಈ ತೀರ್ಪನ್ನು ನೀಡಿದೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ