ಅಲಾಹಾಬಾದ ಉಚ್ಚ ನ್ಯಾಯಾಲಯದ ಲಖನೌ ಖಂಡಪೀಠದ ತೀರ್ಪು !

ಲಕ್ಷ್ಮಣಪುರಿ (ಉತ್ತರಪ್ರದೇಶ) – ಸರಕಾರಿ ನೌಕರರು ನಿವೃತ್ತಿಯ ಮೊದಲು ತೀರಿಕೊಂಡರೆ ಅನುಕಂಪ ತತ್ತ್ವದ ಆಧಾರದ ಮೇಲೆ ಕುಟುಂಬದ ವ್ಯಕ್ತಿಯನ್ನು ಕೆಲಸಕ್ಕಾಗಿ ನೇಮಿಸುವಾಗ ಆತ ಒಂದು ವೇಳೆ ಅಪ್ರಾಪ್ತನಾಗಿದ್ದರೆ, ಆತ ಶಿಕ್ಷಣ ಪಡೆಯುತ್ತಿದ್ದರೆ, ಆತ ದೊಡ್ಡವನಾಗುವ ತನಕ ಕಾಯುವ ಅವಶ್ಯಕತೆ ಇಲ್ಲ. ನೌಕರರು ತೀರಿಕೊಂಡಾಗ ಅವರ ಕುಟುಂಬವು ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ ಮತ್ತು ಅದೇ ಅನುಕಂಪದ ಏಕೈಕ ಆಧಾರವಾಗಿದೆ, ಎಂದು ಅಲಾಹಾಬಾದ ಉಚ್ಚ ನ್ಯಾಯಾಲಯದ ಲಖನೌ ಖಂಡಪೀಠವು ಒಂದು ಅರ್ಜಿಯ ಆಲಿಕೆಯನ್ನು ನಡೆಸುತ್ತಿರುವಾಗ ಈ ತೀರ್ಪನ್ನು ನೀಡಿದೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !