ಪೊಲೀಸರ ಗುಂಡು ಹಾರಾಟದಲ್ಲಿ ಓರ್ವ ಕಳ್ಳಸಾಗಾಟಗಾರ ಗಾಯಾಳು !
|
* ಉತ್ತರಪ್ರದೇಶ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಇದ್ದರೂ ಅಲ್ಲಿ ಗೋಹತ್ಯೆ ಆಗುತ್ತದೆ ಮತ್ತು ಗೋಕಳ್ಳಸಾಗಾಣಿಕೆ ಆಗುತ್ತದೆ, ಇದು ಪೊಲೀಸರಿಗೆ ನಾಚಿಕೆಯ ಸಂಗತಿ ! * ಪೊಲೀಸರ ಮೇಲೆ ಗುಂಡು ಹಾರಾಟ ಮಾಡುವ ಕಳ್ಳಸಾಗಾಟಗಾರರಿಗೆ ಗಲ್ಲು ಶಿಕ್ಷೆಯನ್ನು ವಿಧಿಸಲು ಸರಕಾರವು ಪ್ರಯತ್ನಿಸಬೇಕು ! |

ಉನ್ನಾವ (ಉತ್ತರಪ್ರದೇಶ) – ಇಲ್ಲಿಯ ಲಕ್ಷ್ಮಣಪುರಿ-ಬಾಂಗರಮವು ಮಾರ್ಗದ ಮುರವ್ವತಪುರದಲ್ಲಿ ಗೋಹತ್ಯೆ ಮಾಡಿ ಗೋ ಮಾಂಸದ ವ್ಯಾಪಾರ ಮಾಡಲಾಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದನಂತರ ರಾತ್ರಿ ೩ ಗಂಟೆ ಸುಮಾರಿಗೆ ಪೊಲೀಸರು ಅಲ್ಲಿಗೆ ತಲುಪಿದರು, ಆಗ ಅವರ ಮೇಲೆ ಗೋ ಕಳ್ಳಸಾಗಾಣಿಕೆದಾರರು ಗುಂಡು ಹಾರಿಸಿದರು. ಅದಕ್ಕೆ ಪ್ರತ್ಯುತ್ತರ ನೀಡಿದ ಪೊಲೀಸರು ಮಜಿದ ಹೆಸರಿನ ಗೋವು ಕಳ್ಳನನ್ನು ಗಾಯಗೊಳಿಸಿದರು, ಇತರ ನಾಲ್ಕು ಜನರು ಪರಾರಿಯಾದರು. ಮಜಿದ್ನಿಂದ ಒಂದು ದೇಶಿ ಕಟ್ಟೆಯನ್ನು ವಶಪಡಿಸಿಕೊಳ್ಳಲಾಯಿತು. ನಂತರ ಪೊಲೀಸರು ಮಜಿದ್ನ ಮನೆಯಿಂದ ದೊಡ್ಡ ಪ್ರಮಾಣದಲ್ಲಿ ಗೋಮಾಂಸವನ್ನು ವಶಪಡಿಸಿಕೊಂಡರು.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram