ಕರಂದ್ಲಾಜೆಯವರು ಈಗ ಕೃತಿಯ ಸ್ತರದಲ್ಲಿ ತಮ್ಮ ಹಿಂದೂಗಳ ಮೇಲಿನ ನಿಷ್ಠೆಯನ್ನು ತೋರಿಸಬೇಕು, ಎಂದು ಹಿಂದೂಗಳ ಅಪೇಕ್ಷೆಯಾಗಿದೆ !

ದೆಹಲಿ – ಕೇಂದ್ರದ ನೂತನ ಮಂತ್ರಿಮಂಡಳಿಯಲ್ಲಿ ಬಿಜೆಪಿಯ ಪ್ರಖರ ಹಿಂದುತ್ವನಿಷ್ಠ ಶಾಸಕಿ ಶೋಭಾ ಕರಂದ್ಲಾಜೆ ಇವರಿಗೆ ಕೃಷಿ ರಾಜ್ಯಮಂತ್ರಿ ಎಂದು ಹುದ್ದೆಯನ್ನು ನೀಡಲಾಗಿದೆ. ಜುಲೈ ೭ ರಂದು ಸಂಜೆ ಪ್ರಮಾಣವಚನ ಸಮಾರಂಭದ ಕೆಲವು ಗಂಟೆಗಳ ಹಿಂದೆ ಕರಂದ್ಲಾಜೆ ತಮ್ಮ ಟ್ವಿಟರ್ ಖಾತೆಯ ಎಲ್ಲಾ ಟ್ವೀಟ್ಸ್ಗಳನ್ನು ‘ಡಿಲಿಟ್’ ಮಾಡಿರುವುದು ಬೆಳಕಿಗೆ ಬಂದಿದೆ. ಕರಂದ್ಲಾಜೆ ಇವರು ಗೋಹತ್ಯೆ, ಲವ್ ಜಿಹಾದ್, ಹಿಂದೂಗಳ ಹತ್ಯೆ ಇತ್ಯಾದಿ ಘಟನೆಗಳ ಬಗ್ಗೆ ಟ್ವೀಟ್ನ ಮೂಲಕ ತುಂಬಾ ಕ್ರಿಯಾಶೀಲರಾಗಿದ್ದರು. ಅವರ ಟ್ವೀಟ್ ತೀಕ್ಷ್ಣವಾಗಿದ್ದರಿಂದ ಹಾಗೂ ಹಿಂದೂ ವಿರೋಧಿಗಳಿಗೆ ನೇರವಾಗಿ ಚುಚ್ಚುತ್ತಿದ್ದರಿಂದ ಹಿಂದೂಗಳಿಗೆ ಅವರ ಆಧಾರವಾಗಿದ್ದರು. ಆದ್ದರಿಂದ ಟ್ವಿಟರ್ ಮೇಲಿನ ಟ್ವೀಟ್ಸ್ ಅಳಿಸಿರುವುದು ಅವರ ಈ ಕೃತಿಯ ಬಗ್ಗೆ ಎಲ್ಲಾ ಕಡೆಗಳಲ್ಲಿ ಆಶ್ಚರ್ಯವ್ಯಕ್ತಪಡಿಸಲಾಗುತ್ತಿದೆ. ಕರಂದ್ಲಾಜೆ ಇವರು ಉಡುಪಿ-ಚಿಕ್ಕಮಗಳೂರು ಇಲ್ಲಿಂದ ಇಲ್ಲಿಯವರೆಗೆ ೨ ಸಲ ಶಾಸಕಿಯಾಗಿ ಆಯ್ಕೆಯಾಗಿದ್ದರು.
ಕೇಂದ್ರದ ನೂತನ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ಟ್ವಿಟರ್ ಖಾತೆಯಲ್ಲಿನ ‘ಇತಿಹಾಸವನ್ನು’ ಅಳಿಸಿ ಹಾಕಿದ್ದಾರೆ. ನಿರಂತರ 11 ವರ್ಷಗಳಿಂದ ಟ್ವಿಟರ್ನಲ್ಲಿ ಸಕ್ರಿಯರಾಗಿರುವ ಅವರ ಖಾತೆಯಲ್ಲಿ ಈಗ ಎರಡೇ ಟ್ವೀಟ್ಗಳು ಗೋಚರಿಸುತ್ತಿವೆ. #ShobhaKarandlaje #Tweetshttps://t.co/Bm32aHejWC
— ಪ್ರಜಾವಾಣಿ | Prajavani (@prajavani) July 8, 2021
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ
ಪಂಚಕುಲಾ (ಹರಿಯಾಣ): ಮೇಯರ್ ಕಚೇರಿ ಸೇರಿದಂತೆ ಹರಿಯಾಣ ಮತ್ತು ದೆಹಲಿಯ ದೇವಸ್ಥಾನಗಳನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !