ಕಾಶ್ಮೀರದಲ್ಲಿ ನಿರಂತರವಾಗಿ ಭಯೋತ್ಪಾದಕರ ಸಂಹಾರ ಮಾಡಲಾಗುತ್ತಿದ್ದರೂ ಅಲ್ಲಿಯ ಭಯೋತ್ಪಾದನೆ ನಾಶವಾಗುತ್ತಿಲ್ಲ; ಇದಕ್ಕೆ ಭಯೋತ್ಪಾದಕರನ್ನು ತಯಾರಿಸುವ ಕಾರ್ಯವು ಪಾಕ್ನಿಂದ ನಿರಂತರವಾಗಿ ನಡೆಯುತ್ತದೆ. ಅದನ್ನು ನಿಲ್ಲಿಸಲು ಪಾಕ್ಅನ್ನು ನಾಶ ಮಾಡುವುದು ಅಗತ್ಯವಿದೆ !

ಶ್ರೀನಗರ (ಜಮ್ಮು-ಕಾಶ್ಮೀರ) – ಕುಲಗಾಮ ಮತ್ತು ಪುಲವಾಮಾದಲ್ಲಿ ಜುಲೈ ೮ ರಂದು ನಡೆದ ಚಕಮಕಿಯಲ್ಲಿ ಭದ್ರತಾಪಡೆಯು ೪ ಭಯೋತ್ಪಾದಕರನ್ನು ಸಂಹರಿಸಿತ್ತು. ಅದಕ್ಕೂ ಮೊದಲು ಜುಲೈ ೭ ರಂದು ಕುಪವಾಡಾದಲ್ಲಿ ಗ್ಯಾಂದರ್ಸ್ ಪ್ರದೇಶದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ನ ಕಮಾಂಡರ ಮೆಹರಾಜುದ್ದೀನ್ ಹಲವಾಯಿ ಅಲಿಯಾಸ್ ಉಬೈದ್ನನ್ನು ಕೊಲ್ಲಲಾಗಿತ್ತು. ಕಳೆದ ೨೪ ಗಂಟೆಗಳಲ್ಲಿ ಒಟ್ಟು ೫ ಭಯೋತ್ಪಾದಕರನ್ನು ಕೊಲ್ಲಲಾಯಿತು. ಕುಲಗಾಮದಲ್ಲಿ ಓರ್ವ ಭಯೋತ್ಪಾದಕನನ್ನು ಕೊಲ್ಲಲಾಯಿತು. ಆತ ಲಷ್ಕರ್-ಎ-ತೋಯಿಬಾದ ಭಯೋತ್ಪಾದಕನಾಗಿದ್ದ. ಪುಲವಾಮಾದ ಪುಚಲ ಪ್ರದೇಶದ ಚಕಮಕಿಯಲ್ಲಿ ೨ ಭಯೋತ್ಪಾದಕರನ್ನು ಕೊಲ್ಲಲಾಯಿತು.
J&K: Forces eliminate 5 terrorists in 24 hours after anti-terror ops in Pulwama & Kulgam https://t.co/ANRF8x6qkj
— Republic (@republic) July 8, 2021
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ