ಕಾಶ್ಮೀರದಲ್ಲಿ ನಿರಂತರವಾಗಿ ಭಯೋತ್ಪಾದಕರ ಸಂಹಾರ ಮಾಡಲಾಗುತ್ತಿದ್ದರೂ ಅಲ್ಲಿಯ ಭಯೋತ್ಪಾದನೆ ನಾಶವಾಗುತ್ತಿಲ್ಲ; ಇದಕ್ಕೆ ಭಯೋತ್ಪಾದಕರನ್ನು ತಯಾರಿಸುವ ಕಾರ್ಯವು ಪಾಕ್ನಿಂದ ನಿರಂತರವಾಗಿ ನಡೆಯುತ್ತದೆ. ಅದನ್ನು ನಿಲ್ಲಿಸಲು ಪಾಕ್ಅನ್ನು ನಾಶ ಮಾಡುವುದು ಅಗತ್ಯವಿದೆ !

ಶ್ರೀನಗರ (ಜಮ್ಮು-ಕಾಶ್ಮೀರ) – ಕುಲಗಾಮ ಮತ್ತು ಪುಲವಾಮಾದಲ್ಲಿ ಜುಲೈ ೮ ರಂದು ನಡೆದ ಚಕಮಕಿಯಲ್ಲಿ ಭದ್ರತಾಪಡೆಯು ೪ ಭಯೋತ್ಪಾದಕರನ್ನು ಸಂಹರಿಸಿತ್ತು. ಅದಕ್ಕೂ ಮೊದಲು ಜುಲೈ ೭ ರಂದು ಕುಪವಾಡಾದಲ್ಲಿ ಗ್ಯಾಂದರ್ಸ್ ಪ್ರದೇಶದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ನ ಕಮಾಂಡರ ಮೆಹರಾಜುದ್ದೀನ್ ಹಲವಾಯಿ ಅಲಿಯಾಸ್ ಉಬೈದ್ನನ್ನು ಕೊಲ್ಲಲಾಗಿತ್ತು. ಕಳೆದ ೨೪ ಗಂಟೆಗಳಲ್ಲಿ ಒಟ್ಟು ೫ ಭಯೋತ್ಪಾದಕರನ್ನು ಕೊಲ್ಲಲಾಯಿತು. ಕುಲಗಾಮದಲ್ಲಿ ಓರ್ವ ಭಯೋತ್ಪಾದಕನನ್ನು ಕೊಲ್ಲಲಾಯಿತು. ಆತ ಲಷ್ಕರ್-ಎ-ತೋಯಿಬಾದ ಭಯೋತ್ಪಾದಕನಾಗಿದ್ದ. ಪುಲವಾಮಾದ ಪುಚಲ ಪ್ರದೇಶದ ಚಕಮಕಿಯಲ್ಲಿ ೨ ಭಯೋತ್ಪಾದಕರನ್ನು ಕೊಲ್ಲಲಾಯಿತು.
J&K: Forces eliminate 5 terrorists in 24 hours after anti-terror ops in Pulwama & Kulgam https://t.co/ANRF8x6qkj
— Republic (@republic) July 8, 2021
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ