ಉತ್ತರಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ ಮೌರ್ಯ ಇವರ ಘೋಷಣೆ !

ಲಕ್ಷ್ಮಣಪುರಿ (ಉತ್ತರಪ್ರದೇಶ) – ಶ್ರೀರಾಮಜನ್ಮಭೂಮಿ ಆಂದೋಲನದಲ್ಲಿ ಪ್ರಾಣತ್ಯಾಗ ಮಾಡಿದ ರಾಜ್ಯದ ಕಾರಸೇವಕರ ಮನೆಯ ತನಕ ರಸ್ತೆಯನ್ನು ನಿರ್ಮಿಸಲಾಗುವುದು ಮತ್ತು ಅದಕ್ಕೆ ಈ ಕಾರಸೇವಕರ ಹೆಸರನ್ನೂ ಇಡಲಾಗುವುದು, ಜೊತೆಗೆ ಅವರ ಛಾಯಾಚಿತ್ರವನ್ನೂ ಹಾಕಲಾಗುವುದು, ಎಂದು ರಾಜ್ಯದ ಉಪಮುಖ್ಯಮಂತ್ರಿ ಕೇಶವ ಪ್ರಸಾದ ಮೌರ್ಯ ಇವರು ಘೋಷಣೆ ಮಾಡಿದ್ದಾರೆ.
UP Dy CM stirs Ayodhya row, declares “Will build roads & name after slain kar sevaks” https://t.co/Jxj7OdcCOI
— Republic (@republic) July 8, 2021
ಮೌರ್ಯ ತಮ್ಮ ಮಾತನ್ನು ಮುಂದುವರೆಸುತ್ತಾ, ಗಡಿಯಲ್ಲಿ ಹುತಾತ್ಮರಾಗುವ ಸೈನಿಕರು ಮತ್ತು ದೇಶದ ಆಂತರಿಕದಲ್ಲಿ ಹುತಾತ್ಮರಾಗುವ ಪೊಲೀಸರ ಮನೆಯವರೆಗಿನ ರಸ್ತೆಯನ್ನು ನಿರ್ಮಿಸಲಾಗುವುದು ಮತ್ತು ಅದಕ್ಕೆ ‘ಜೈ ಹಿಂದ ವೀರ ಪಥ’ ಎಂದು ಹೆಸರಿಡಲಾಗುವುದು ಎಂದು ಹೇಳಿದರು.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ