ಉತ್ತರಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ ಮೌರ್ಯ ಇವರ ಘೋಷಣೆ !

ಲಕ್ಷ್ಮಣಪುರಿ (ಉತ್ತರಪ್ರದೇಶ) – ಶ್ರೀರಾಮಜನ್ಮಭೂಮಿ ಆಂದೋಲನದಲ್ಲಿ ಪ್ರಾಣತ್ಯಾಗ ಮಾಡಿದ ರಾಜ್ಯದ ಕಾರಸೇವಕರ ಮನೆಯ ತನಕ ರಸ್ತೆಯನ್ನು ನಿರ್ಮಿಸಲಾಗುವುದು ಮತ್ತು ಅದಕ್ಕೆ ಈ ಕಾರಸೇವಕರ ಹೆಸರನ್ನೂ ಇಡಲಾಗುವುದು, ಜೊತೆಗೆ ಅವರ ಛಾಯಾಚಿತ್ರವನ್ನೂ ಹಾಕಲಾಗುವುದು, ಎಂದು ರಾಜ್ಯದ ಉಪಮುಖ್ಯಮಂತ್ರಿ ಕೇಶವ ಪ್ರಸಾದ ಮೌರ್ಯ ಇವರು ಘೋಷಣೆ ಮಾಡಿದ್ದಾರೆ.
UP Dy CM stirs Ayodhya row, declares “Will build roads & name after slain kar sevaks” https://t.co/Jxj7OdcCOI
— Republic (@republic) July 8, 2021
ಮೌರ್ಯ ತಮ್ಮ ಮಾತನ್ನು ಮುಂದುವರೆಸುತ್ತಾ, ಗಡಿಯಲ್ಲಿ ಹುತಾತ್ಮರಾಗುವ ಸೈನಿಕರು ಮತ್ತು ದೇಶದ ಆಂತರಿಕದಲ್ಲಿ ಹುತಾತ್ಮರಾಗುವ ಪೊಲೀಸರ ಮನೆಯವರೆಗಿನ ರಸ್ತೆಯನ್ನು ನಿರ್ಮಿಸಲಾಗುವುದು ಮತ್ತು ಅದಕ್ಕೆ ‘ಜೈ ಹಿಂದ ವೀರ ಪಥ’ ಎಂದು ಹೆಸರಿಡಲಾಗುವುದು ಎಂದು ಹೇಳಿದರು.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !