ಉತ್ತರಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ ಮೌರ್ಯ ಇವರ ಘೋಷಣೆ !

ಲಕ್ಷ್ಮಣಪುರಿ (ಉತ್ತರಪ್ರದೇಶ) – ಶ್ರೀರಾಮಜನ್ಮಭೂಮಿ ಆಂದೋಲನದಲ್ಲಿ ಪ್ರಾಣತ್ಯಾಗ ಮಾಡಿದ ರಾಜ್ಯದ ಕಾರಸೇವಕರ ಮನೆಯ ತನಕ ರಸ್ತೆಯನ್ನು ನಿರ್ಮಿಸಲಾಗುವುದು ಮತ್ತು ಅದಕ್ಕೆ ಈ ಕಾರಸೇವಕರ ಹೆಸರನ್ನೂ ಇಡಲಾಗುವುದು, ಜೊತೆಗೆ ಅವರ ಛಾಯಾಚಿತ್ರವನ್ನೂ ಹಾಕಲಾಗುವುದು, ಎಂದು ರಾಜ್ಯದ ಉಪಮುಖ್ಯಮಂತ್ರಿ ಕೇಶವ ಪ್ರಸಾದ ಮೌರ್ಯ ಇವರು ಘೋಷಣೆ ಮಾಡಿದ್ದಾರೆ.
UP Dy CM stirs Ayodhya row, declares “Will build roads & name after slain kar sevaks” https://t.co/Jxj7OdcCOI
— Republic (@republic) July 8, 2021
ಮೌರ್ಯ ತಮ್ಮ ಮಾತನ್ನು ಮುಂದುವರೆಸುತ್ತಾ, ಗಡಿಯಲ್ಲಿ ಹುತಾತ್ಮರಾಗುವ ಸೈನಿಕರು ಮತ್ತು ದೇಶದ ಆಂತರಿಕದಲ್ಲಿ ಹುತಾತ್ಮರಾಗುವ ಪೊಲೀಸರ ಮನೆಯವರೆಗಿನ ರಸ್ತೆಯನ್ನು ನಿರ್ಮಿಸಲಾಗುವುದು ಮತ್ತು ಅದಕ್ಕೆ ‘ಜೈ ಹಿಂದ ವೀರ ಪಥ’ ಎಂದು ಹೆಸರಿಡಲಾಗುವುದು ಎಂದು ಹೇಳಿದರು.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!