ಎಷ್ಟೋ ದಶಕಗಳಿಂದ ನಡೆಯುತ್ತಿರುವ ಮಾದಕ ಪದಾರ್ಥಗಳ ಕಳ್ಳ ಸಾಗಣಿಕೆಯನ್ನು ತಡೆಗಟ್ಟಲಾಗದ ಇಲ್ಲಿಯವರೆಗಿನ ಆಡಳಿತಗಾರರಿಗೆ ಇದು ನಾಚಿಕೆಗೇಡಿನ ಸಂಗತಿ!

ನವ ದೆಹಲಿ – ದೆಹಲಿ ಪೊಲೀಸರು ೨ ಸಾವಿರ ೫೦೦ ಕೋಟಿ ರೂಪಾಯಿಯ ೩೫೪ ಕೆಜಿ ಹೇರಾಯಿನ್ ಈ ಮಾದಕ ದ್ರವ್ಯವನ್ನು ಜಪ್ತಿ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ೪ ಜನರನ್ನು ಬಂಧಿಸಲಾಗಿದೆ. ಇವರಲ್ಲಿ ಅಫಘಾನಿಸ್ತಾನದ ನಾಗರಿಕನೊಬ್ಬನು ಒಳಗೊಂಡಿದ್ದಾನೆ. ಮಾದಕದ್ರವ್ಯಗಳನ್ನು ‘ಕಂಟೆನರ್ಸ್’ಗಳಲ್ಲಿ ಅಡಗಿಸಿಟ್ಟು ಸಮುದ್ರ ಮಾರ್ಗದಿಂದ ಮುಂಬಯಿಗೆ ತರಲಾಗುತ್ತದೆ ಮತ್ತು ಅಲ್ಲಿಂದ ದೆಹಲಿಗೆ ಕಳುಹಿಸಲಾಗುತ್ತದೆ. ಮಧ್ಯಪ್ರದೇಶದ ಶಿವಪುರಿಯಲ್ಲಿ ಈಮಾದಕದ್ರವ್ಯಗಳ ಮೇಲೆ ಪ್ರಕ್ರಿಯೆ ಮಾಡಿ ಅದರ ಗುಣಮಟ್ಟವನ್ನು ಮೇಲ್ದರ್ಜೆಗೇರಿಸಲಾಗುತ್ತದೆ. ಅಲ್ಲಿಂದ ಅದನ್ನು ಪಂಜಾಬಗೆ ಕಳುಹಿಸಲಾಗುತ್ತದೆ.
In a major bust, Delhi Police seizes 350 kg of heroin worth Rs 2,500 crore, 4 arrested.
(@TanseemHaider, @arvindojha)https://t.co/aJ72tZdzcf
— IndiaToday (@IndiaToday) July 10, 2021
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ