ಎಷ್ಟೋ ದಶಕಗಳಿಂದ ನಡೆಯುತ್ತಿರುವ ಮಾದಕ ಪದಾರ್ಥಗಳ ಕಳ್ಳ ಸಾಗಣಿಕೆಯನ್ನು ತಡೆಗಟ್ಟಲಾಗದ ಇಲ್ಲಿಯವರೆಗಿನ ಆಡಳಿತಗಾರರಿಗೆ ಇದು ನಾಚಿಕೆಗೇಡಿನ ಸಂಗತಿ!

ನವ ದೆಹಲಿ – ದೆಹಲಿ ಪೊಲೀಸರು ೨ ಸಾವಿರ ೫೦೦ ಕೋಟಿ ರೂಪಾಯಿಯ ೩೫೪ ಕೆಜಿ ಹೇರಾಯಿನ್ ಈ ಮಾದಕ ದ್ರವ್ಯವನ್ನು ಜಪ್ತಿ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ೪ ಜನರನ್ನು ಬಂಧಿಸಲಾಗಿದೆ. ಇವರಲ್ಲಿ ಅಫಘಾನಿಸ್ತಾನದ ನಾಗರಿಕನೊಬ್ಬನು ಒಳಗೊಂಡಿದ್ದಾನೆ. ಮಾದಕದ್ರವ್ಯಗಳನ್ನು ‘ಕಂಟೆನರ್ಸ್’ಗಳಲ್ಲಿ ಅಡಗಿಸಿಟ್ಟು ಸಮುದ್ರ ಮಾರ್ಗದಿಂದ ಮುಂಬಯಿಗೆ ತರಲಾಗುತ್ತದೆ ಮತ್ತು ಅಲ್ಲಿಂದ ದೆಹಲಿಗೆ ಕಳುಹಿಸಲಾಗುತ್ತದೆ. ಮಧ್ಯಪ್ರದೇಶದ ಶಿವಪುರಿಯಲ್ಲಿ ಈಮಾದಕದ್ರವ್ಯಗಳ ಮೇಲೆ ಪ್ರಕ್ರಿಯೆ ಮಾಡಿ ಅದರ ಗುಣಮಟ್ಟವನ್ನು ಮೇಲ್ದರ್ಜೆಗೇರಿಸಲಾಗುತ್ತದೆ. ಅಲ್ಲಿಂದ ಅದನ್ನು ಪಂಜಾಬಗೆ ಕಳುಹಿಸಲಾಗುತ್ತದೆ.
In a major bust, Delhi Police seizes 350 kg of heroin worth Rs 2,500 crore, 4 arrested.
(@TanseemHaider, @arvindojha)https://t.co/aJ72tZdzcf
— IndiaToday (@IndiaToday) July 10, 2021
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram