ಇಂತಹ ಶಿಕ್ಷಕರು ವಿದ್ಯಾರ್ಥಿಗಳ ಮುಂದೆ ಎಂತಹ ಆದರ್ಶವನ್ನಿಡಬಲ್ಲರು ? ಆರೋಪಿ ಕ್ರೈಸ್ತನಾಗಿದ್ದರಿಂದ ಇಂತಹ ವಾರ್ತೆಗಳನ್ನು ರಾಷ್ಟ್ರೀಯ ಪ್ರಸಾರ ಮಾಧ್ಯಮಗಳು ಉದ್ದೇಶಪೂರ್ವಕವಾಗಿ ಅದುಮಿಡುತ್ತಾರೆ, ಎಂಬದನ್ನು ಗಮನದಲ್ಲಿಟ್ಟುಕೊಳ್ಳಿ !

ತಿರುಚಿರಾಪಳ್ಳಿ (ತಮಿಳುನಾಡು) – ಇಲ್ಲಿಯ ಬಿಶಪ್ ಹೆಬರ್ ವಿಶ್ವವಿದ್ಯಾಲಯದ ತಮಿಳು ಭಾಷೆಯ ಪ್ರಾಧ್ಯಾಪಕ ಸಿ.ಜೆ. ಪಾಲ್ ಚಂದ್ರಮೋಹನ್ ಈತನನ್ನು ಸ್ನಾತಕೋತ್ತರ ವಿಭಾಗದ ೫ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಶೋಷಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಆತನ ಮೇಲೆ ಇತರ ಕೆಲವು ಮಹಿಳೆಯರನ್ನೂ ಲೈಂಗಿಕವಾಗಿ ಶೋಷಣೆ ಮಾಡಿರುವ ಆರೋಪವೂ ಇದೆ.
Tamil Nadu police arrests Bishop Heber College Professor Paul Chandramohan for sexually harassing female students. Read details https://t.co/rrCO7tYT7N
— OpIndia.com (@OpIndia_com) July 7, 2021
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!