ಓರ್ವ ಮಹಿಳೆಯ ಸಮಾವೇಶ !
ಇಂತಹ ದೇಶದ್ರೋಹಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಕಾನೂನು ಜಾರಿಗೆ ಬಂದರೆ ಮಾತ್ರ ಇಂತಹ ಕೃತ್ಯಗಳು ನಿಲ್ಲುತ್ತವೆ ಎಂಬುದನ್ನು ಸರಕಾರವು ಅರಿತುಕೊಳ್ಳಬೇಕು !

ಶ್ರೀನಗರ : ಭಯೋತ್ಪಾದಕರಿಗೆ ಹಣಕಾಸು ಒದಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.) ಈವರೆಗೆ ಕಾಶ್ಮೀರದಲ್ಲಿ ಐದು ಜನರನ್ನು ಬಂಧಿಸಿದೆ. ಇದರಲ್ಲಿ ೩೬ ವರ್ಷದ ಮಹಿಳೆ ಕೂಡ ಭಾಗಿಯಾಗಿದ್ದು, ಆಕೆಯಿಂದ ಚೀನಾದ ಗ್ರೆನೇಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಭಯೋತ್ಪಾದಕರಿಗೆ ಹಣಕಾಸು ಪೂರೈಕೆಯಾಗುತ್ತಿರುವ ಪ್ರಕರಣದ ನಿಮಿತ್ತ ದಳವು ಜಮ್ಮು ಮತ್ತು ಕಾಶ್ಮೀರದ ಹಲವಾರು ಭಾಗಗಳಲ್ಲಿ ದಾಳಿ ನಡೆಸಿತು. ಈ ಹಣಕಾಸನ್ನು ಕಾಶ್ಮೀರ ಕಣಿವೆಯಲ್ಲಿರುವ ಭಯೋತ್ಪಾದಕರಿಗೆ ‘ಇಸ್ಲಾಮಿಕ್ ಸ್ಟೇಟ್’ನ ಜಿಹಾದಿ ಭಯೋತ್ಪಾದಕ ಸಂಘಟನೆಯಿಂದ ನೀಡಲಾಗುತ್ತಿದೆಯೇ ಎಂದು ದಳವು ತನಿಖೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ಜನರನ್ನು ಬಂಧಿಸುವ ನಿರೀಕ್ಷೆಯಿದೆ. ಈ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ತನಿಖಾ ದಳ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಜಂಟಿಯಾಗಿ ಕಾರ್ಯಾಚರಣೆಯನ್ನು ನಡೆಸುತ್ತಿವೆ.
ಭಯೋತ್ಪಾದನೆಗೆ ಆರ್ಥಿಕ ನೆರವು ಪ್ರಕರಣ: ಜಮ್ಮು-ಕಾಶ್ಮೀರದ ವಿವಿಧೆಡೆ ಎನ್ಐಎ ತನಿಖೆ, 6 ಬಂಧನ
Six arrested in J-K’s Anantnag in connection with terror funding case#JammuKashmir #NIA #Raid #Arrest #ಜಮ್ಮುಕಾಶ್ಮೀರ #ಎನ್ಐಎದಾಳಿ #ಬಂಧನ #ಭಯೋತ್ಪಾದನೆ #ಆರ್ಥಿಕನೆರವು
Read more here: https://t.co/Pt8KqVh48V— kannadaprabha (@KannadaPrabha) July 11, 2021
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ