
ನವ ದೆಹಲಿ – ಟ್ವಿಟರ್ ಭಾರತಕ್ಕಾಗಿ ದೂರು ನಿವಾರಣೆ ಅಧಿಕಾರಿಯೆಂದು ವಿನಯ ಪ್ರಕಾಶ್ ಇವರನ್ನು ನೇಮಿಸಿದೆ. ಟ್ವಿಟರ್ ನ ಅಧಿಕೃತ ಜಾಲತಾಣದಿಂದ ಈ ಮಾಹಿತಿಯನ್ನು ನೀಡಲಾಗಿದೆ. ಟ್ವಿಟರ್ ದೆಹಲಿ ಉಚ್ಚ ನ್ಯಾಯಾಲಯದಲ್ಲಿ ‘೧೧ ಜೂನ್ ತನಕ ದೂರು ನಿವಾರಣೆ ಅಧಿಕಾರಿಯನ್ನು ನೇಮಿಸಲಾಗುವುದು’, ಎಂದು ಹೇಳಿತ್ತು. ಅದಕ್ಕನುಸಾರ ಟ್ವಿಟರ್ ಅಧಿಕಾರಿಯನ್ನು ನೇಮಿಸಿದೆ. ಕೇಂದ್ರ ಸರಕಾರವು ನೂತನವಾಗಿ ಜಾರಿಗೆ ತಂದಿರುವ ಮಾಹಿತಿ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ನಿಯಮಗಳನ್ನು ಆರಂಭದಲ್ಲಿ ಟ್ವಿಟರ್ ಒಪ್ಪಿಕೊಂಡಿರಲಿಲ್ಲ. ಈ ಬಗ್ಗೆ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಿದ ನಂತರ ಟ್ವಿಟರ್ ಅವುಗಳನ್ನು ಒಪ್ಪಿಕೊಳ್ಳಲು ಸಿದ್ಧವಾಗಿತ್ತು. ಅದಕ್ಕನುಸಾರ ದೂರು ನಿವಾರಣೆ ಅಧಿಕಾರಿಯನ್ನು ನೇಮಿಸಲಾಗಿದೆ.
Twitter names Vinay Prakash as Resident Grievance Officer for India under new IT rules https://t.co/CetZjfLQXy
— Republic (@republic) July 11, 2021
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein