
ನವ ದೆಹಲಿ – ಟ್ವಿಟರ್ ಭಾರತಕ್ಕಾಗಿ ದೂರು ನಿವಾರಣೆ ಅಧಿಕಾರಿಯೆಂದು ವಿನಯ ಪ್ರಕಾಶ್ ಇವರನ್ನು ನೇಮಿಸಿದೆ. ಟ್ವಿಟರ್ ನ ಅಧಿಕೃತ ಜಾಲತಾಣದಿಂದ ಈ ಮಾಹಿತಿಯನ್ನು ನೀಡಲಾಗಿದೆ. ಟ್ವಿಟರ್ ದೆಹಲಿ ಉಚ್ಚ ನ್ಯಾಯಾಲಯದಲ್ಲಿ ‘೧೧ ಜೂನ್ ತನಕ ದೂರು ನಿವಾರಣೆ ಅಧಿಕಾರಿಯನ್ನು ನೇಮಿಸಲಾಗುವುದು’, ಎಂದು ಹೇಳಿತ್ತು. ಅದಕ್ಕನುಸಾರ ಟ್ವಿಟರ್ ಅಧಿಕಾರಿಯನ್ನು ನೇಮಿಸಿದೆ. ಕೇಂದ್ರ ಸರಕಾರವು ನೂತನವಾಗಿ ಜಾರಿಗೆ ತಂದಿರುವ ಮಾಹಿತಿ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ನಿಯಮಗಳನ್ನು ಆರಂಭದಲ್ಲಿ ಟ್ವಿಟರ್ ಒಪ್ಪಿಕೊಂಡಿರಲಿಲ್ಲ. ಈ ಬಗ್ಗೆ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಿದ ನಂತರ ಟ್ವಿಟರ್ ಅವುಗಳನ್ನು ಒಪ್ಪಿಕೊಳ್ಳಲು ಸಿದ್ಧವಾಗಿತ್ತು. ಅದಕ್ಕನುಸಾರ ದೂರು ನಿವಾರಣೆ ಅಧಿಕಾರಿಯನ್ನು ನೇಮಿಸಲಾಗಿದೆ.
Twitter names Vinay Prakash as Resident Grievance Officer for India under new IT rules https://t.co/CetZjfLQXy
— Republic (@republic) July 11, 2021
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ