
ಅ. ಗಾಳಿಯು ಕಣ್ಣಿಗೆ ಕಾಣಿಸುವುದಿಲ್ಲ; ಆದರೆ ಯಾವಾಗ ಬೀಸಣಿಕೆ ಬೀಸಿದಾಗ ತ್ವಚೆಗೆ ಅದರ ಸ್ಪರ್ಶವಾಗುತ್ತದೆ.
ಆ. ಸೂಕ್ಷ್ಮವಾಗಿರುವಂತಹ ಅಣುವನ್ನು ನಾವು ಕಣ್ಣಿನಿಂದ ನೋಡಲು ಆಗುವುದಿಲ್ಲ; ಆದರೆ ಸೂಕ್ಷ್ಮದರ್ಶಕ ಯಂತ್ರದ ಸಹಾಯದಿಂದ ಅದನ್ನು ನೋಡಬಹುದು.
ಇ. ತೀವ್ರ ಅಜ್ಞಾನದಿಂದ ಮನುಷ್ಯನು ಕುರುಡನಾಗುತ್ತಾನೆ; ಆದರೆ ಗುರುಗಳು ಅಜ್ಞಾನವನ್ನು ದೂರ ಮಾಡಿ ಈಶ್ವರನ ದರ್ಶನವನ್ನು ಮಾಡಿಸುತ್ತಾರೆ.
ಈ. ಅದೇರೀತಿ ಶ್ರೇಷ್ಠವಾದ ಚೈತನ್ಯಶಕ್ತಿಯನ್ನು ನಾವು ಅನುಭವಿಸಲು ಸಾಧ್ಯವಿಲ್ಲ; ಮಾತ್ರ ಗುರುಗಳ ಸಹಾಯದಿಂದ ಅದನ್ನು ಅನುಭವಿಸಲು ಸಾಧ್ಯವಾಗುತ್ತದೆ.
ಉ. ಬೀದಿದೀಪವು ಬರುವ-ಹೋಗುವ ಜನರಿಗೆ ಬೆಳಕು ತೋರಿಸುತ್ತದೆ, ಆದರೆ ಭಕ್ತರಿಗೆ ಆಧ್ಯಾತ್ಮಿಕ ಜ್ಞಾನರೂಪಿ ಬೆಳಕನ್ನು ತೋರಿಸಲು ಗುರುಗಳು ಪರಿಶ್ರಮಪಡುತ್ತಿರುತ್ತಾರೆ. (ಆಧಾರ : ಪೂ. ಬಾಳಾಜಿ ಆಠವಲೆಯವರ ವಿಚಾರಸಂಪತ್ತು : ಭಾಗ ೩ (ಸುಗಮ ಅಧ್ಯಾತ್ಮ)
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು