
ಅ. ಗಾಳಿಯು ಕಣ್ಣಿಗೆ ಕಾಣಿಸುವುದಿಲ್ಲ; ಆದರೆ ಯಾವಾಗ ಬೀಸಣಿಕೆ ಬೀಸಿದಾಗ ತ್ವಚೆಗೆ ಅದರ ಸ್ಪರ್ಶವಾಗುತ್ತದೆ.
ಆ. ಸೂಕ್ಷ್ಮವಾಗಿರುವಂತಹ ಅಣುವನ್ನು ನಾವು ಕಣ್ಣಿನಿಂದ ನೋಡಲು ಆಗುವುದಿಲ್ಲ; ಆದರೆ ಸೂಕ್ಷ್ಮದರ್ಶಕ ಯಂತ್ರದ ಸಹಾಯದಿಂದ ಅದನ್ನು ನೋಡಬಹುದು.
ಇ. ತೀವ್ರ ಅಜ್ಞಾನದಿಂದ ಮನುಷ್ಯನು ಕುರುಡನಾಗುತ್ತಾನೆ; ಆದರೆ ಗುರುಗಳು ಅಜ್ಞಾನವನ್ನು ದೂರ ಮಾಡಿ ಈಶ್ವರನ ದರ್ಶನವನ್ನು ಮಾಡಿಸುತ್ತಾರೆ.
ಈ. ಅದೇರೀತಿ ಶ್ರೇಷ್ಠವಾದ ಚೈತನ್ಯಶಕ್ತಿಯನ್ನು ನಾವು ಅನುಭವಿಸಲು ಸಾಧ್ಯವಿಲ್ಲ; ಮಾತ್ರ ಗುರುಗಳ ಸಹಾಯದಿಂದ ಅದನ್ನು ಅನುಭವಿಸಲು ಸಾಧ್ಯವಾಗುತ್ತದೆ.
ಉ. ಬೀದಿದೀಪವು ಬರುವ-ಹೋಗುವ ಜನರಿಗೆ ಬೆಳಕು ತೋರಿಸುತ್ತದೆ, ಆದರೆ ಭಕ್ತರಿಗೆ ಆಧ್ಯಾತ್ಮಿಕ ಜ್ಞಾನರೂಪಿ ಬೆಳಕನ್ನು ತೋರಿಸಲು ಗುರುಗಳು ಪರಿಶ್ರಮಪಡುತ್ತಿರುತ್ತಾರೆ. (ಆಧಾರ : ಪೂ. ಬಾಳಾಜಿ ಆಠವಲೆಯವರ ವಿಚಾರಸಂಪತ್ತು : ಭಾಗ ೩ (ಸುಗಮ ಅಧ್ಯಾತ್ಮ)
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !