
ಗೌಹಾಟಿ (ಅಸ್ಸಾಂ) – ಹಿಂದುತ್ವವು ೫ ಸಾವಿರ ವರ್ಷಗಳ ಹಿಂದೆ ಆರಂಭವಾಗಿದೆ. ಅದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಹಿಂದುತ್ವವು ಒಂದು ಜೀವನ ಪದ್ಧತಿಯಾಗಿದೆ. ಆದ್ದರಿಂದ ಇದನ್ನು ಯಾರು ಹೇಗೆ ತಡೆಯಬಲ್ಲರು ? ಹೆಚ್ಚಿನ ಎಲ್ಲಾ ಧರ್ಮದ ಜನರು ಹಿಂದು ವಂಶದವರಾಗಿದ್ದಾರೆ. ಆದ್ದರಿಂದ ಹಿಂದುತ್ವವನ್ನು ಅಳಿಸಲು ಸಾಧ್ಯವಿಲ್ಲ. ಹೀಗೆ ಮಾಡುವುದೆಂದರೆ ನಮ್ಮ ಮೂಲ ಮತ್ತು ಮಾತೃಭೂಮಿಯಿಂದ ನಾವು ದೂರ ಹೋದಂತೆ ಆಗಿದೆ, ಎಂದು ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಇವರು ಒಂದು ಪತ್ರಕರ್ತರ ಪರಿಷತ್ತಿನಲ್ಲಿ ಹೇಳಿದರು. ಅವರ ಸರಕಾರಕ್ಕೆ ೨ ತಿಂಗಳು ಆಗಿರುವುದರ ನಿಮಿತ್ತ ಈ ಪತ್ರಕರ್ತರ ಪರಿಷತ್ತನ್ನು ಆಯೋಜಿಸಲಾಗಿತ್ತು.
Hindutva way of life, adherents of most religions descendants of Hindus: Himanta
Read: https://t.co/1g3PKN1E3H pic.twitter.com/MK4vxLGKJl
— The Times Of India (@timesofindia) July 10, 2021
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!