ಮತಾಂಧ ನಗರಾಧ್ಯಕ್ಷರ ಮೇಲ್ವಿಚಾರಣೆಯಲ್ಲಿ ಮತಾಂತರ !
|
* ಕಳೆದ ೭೪ ವರ್ಷಗಳಲ್ಲಿ ಪಾಕಿಸ್ತಾನದಲ್ಲಿ ಈ ರೀತಿಯಲ್ಲಿ ಸಾವಿರಾರು ಹಿಂದೂಗಳು ಮತಾಂತರಗೊಂಡಿದ್ದಾರೆ. ಆದ್ದರಿಂದಲೇ ಅಲ್ಲಿಯ ಹಿಂದೂಗಳ ಜನಸಂಖ್ಯೆ ಈಗ ಶೇ. ೨ ರಷ್ಟು ಉಳಿದಿದೆ ಹಾಗೂ ಭಾರತದಲ್ಲಿ ಕಳೆದ ೭೪ ವರ್ಷಗಳಲ್ಲಿ ಮುಸಲ್ಮಾನರ ಜನಸಂಖ್ಯೆ ಶೇ. ೩ ರಷ್ಟರಿಂದ ೧೪ ರಷ್ಟು ಆಗಿದೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! * ಪಾಕಿಸ್ತಾನದಲ್ಲಿನ ಹಿಂದೂಗಳ ರಕ್ಷಣೆಗಾಗಿ ಈಗ ಭಾರತ ಸರಕಾರವು ನೇತೃತ್ವವನ್ನು ವಹಿಸುವುದು ಅಗತ್ಯವಿದೆ. ಹೀಗೆ ಮಾಡದೇ ಇದ್ದರೆ ಖಂಡಿತವಾಗಿಯೂ ಪಾಕಿಸ್ತಾನದಲ್ಲಿ ಯಾವ ಕೆಲಸವನ್ನು ಮಾಡಲೂ ಹಿಂದೂಗಳು ಉಳಿದಿರುವುದಿಲ್ಲ ! |

ಇಸ್ಲಾಮಾಬಾದ (ಪಾಕಿಸ್ತಾನ) – ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಮಾಲ್ಟಿ ಪ್ರದೇಶದಲ್ಲಿ ೬೦ ಹಿಂದೂಗಳನ್ನು ಬಲವಂತವಾಗಿ ಮುಸಲ್ಮಾನರನ್ನಾಗಿ ಮಾಡಲಾಯಿತು. ಇಲ್ಲಿಯ ಮತಾಂಧ ನಗರಾಧ್ಯಕ್ಷ ಅಬ್ದುಲ ರಉಫ ನಿಜಮಾನಿಯ ಸಮ್ಮುಖದಲ್ಲಿ ಅವರನ್ನು ಮತಾಂತರಿಸಲಾಯಿತು. ಈ ಘಟನೆಯ ವಿಡಿಯೋ ರಉಫ ಇವರು ಸಾಮಾಜಿಕ ಮಾಧ್ಯಮದಿಂದ ಪ್ರಸಾರ ಮಾಡಿದರು. ರಉಫ ಇವರು ಫೇಸ್ಬುಕ್ನಲ್ಲಿ ಪೋಸ್ಟ ಮಾಡಿ, ‘ಇಂದು ನನ್ನ ಮೇಲ್ವಿಚಾರಣೆಯಲ್ಲಿ ೬೦ ಜನರು ಮುಸಲ್ಮಾನರಾದರು ಅವರಿಗಾಗಿ ಪ್ರಾರ್ಥನೆ ಮಾಡಿ.’ ಎಂದು ಬರೆದಿದ್ದರು.
ಪಾಕ್ನಲ್ಲಿ 60 ಹಿಂದುಗಳು ಇಸ್ಲಾಂಗೆ ಬಲವಂತ ಮತಾಂತರ!#Pakistan #Convert #Hindu #Muslimhttps://t.co/fOLcqjFQQL
— Asianet Suvarna News (@AsianetNewsSN) July 12, 2021
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ಮುಂಬಯಿ ಲೋಕಲ್ ನಲ್ಲಿನ ಮತಾಂತರ ಮತ್ತು ಢೋಂಗಿತನದ ಹಿಂದೆ ಅಡಗಿರುವ ಗಂಡಾಂತರವನ್ನು ನಿಯಂತ್ರಿಸಲು ವಿಶೇಷ ನಿಯಮಾವಳಿ ಸಿದ್ಧಪಡಿಸಲಾಗುವುದು !
ಮಧ್ಯಪ್ರದೇಶದ ಉಚ್ಚ ನ್ಯಾಯಾಲಯದಿಂದ ‘ಲವ್ ಜಿಹಾದ್’ ಪ್ರಕರಣವೊಂದರಲ್ಲಿ ಮಹತ್ವದ ತೀರ್ಪು
‘ಲವ್ ಜಿಹಾದ್’ನ ಅಂತರರಾಷ್ಟ್ರೀಯ ಪಿತೂರಿ ಪ್ರಕರಣ: 14 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ಶ್ರೀರಾಮಮಂದಿರವನ್ನು ಬಾಂಬ್ನಿಂದ ಸ್ಫೋಟಿಸಲು ಸಂಚು ರೂಪಿಸಿದ್ದ ಸುಹೇಲ್ ದಾವಣಗೆರೆಯಿಂದ ಬಂಧನ
ದೆಹಲಿಯ ಮುಸಲ್ಮಾನ ಬಹುಸಂಖ್ಯಾತ ಸೀಲಂಪುರದಲ್ಲಿ ಮುಸಲ್ಮಾನರಿಂದ 16 ವರ್ಷದ ಹಿಂದೂ ಹುಡುಗನ ಬರ್ಬರ ಹತ್ಯೆ