ಉಸ್ತುವಾರಿ ಪ್ರಧಾನಿ ಕೆ.ಪಿ. ಶರ್ಮಾ ಓಲಿಗೆ ಆಘಾತಸಂಸತ್ತನ್ನು ವಿಸರ್ಜಿಸುವ ನಿರ್ಧಾರ ರದ್ದು |

ಕಾಠಮಾಂಡು (ನೇಪಾಲ) – ನೇಪಾಲದ ಸರ್ವೋಚ್ಚ ನ್ಯಾಯಾಲಯವು ಉಸ್ತುವಾರಿ ಪ್ರಧಾನಿ ಕೆ.ಪಿ. ಶರ್ಮಾ ಓಲಿಗೆ ‘ವಿರೋಧಿ ಪಕ್ಷವಾಗಿರುವ ನೇಪಾಲಿ ಕಾಂಗ್ರೆಸ್ನ ಅಧ್ಯಕ್ಷ ಶೇರ್ ಬಹದ್ದೂರ್ ದೆಉಬಾ ಇವರನ್ನು ೨ ದಿನದೊಳಗೆ ದೇಶದ ಪ್ರಧಾನಿಯನ್ನಾಗಿ ಮಾಡಿ’, ಎಂದು ಆದೇಶ ನೀಡಿದೆ. ಅದೇ ರೀತಿ ಸಂಸತ್ತನ್ನು ವಿಸರ್ಜಿಸುವ ಆದೇಶವನ್ನೂ ರದ್ದು ಪಡಿಸಿದೆ. ಈ ಹಿಂದೆ ವಿವಿಧ ಪಕ್ಷಗಳಿಗೆ ಬಹುಮತ ಸಿಗದೇ ಇದ್ದರಿಂದ ರಾಷ್ಟ್ರಪತಿ ವಿದ್ಯಾದೇವಿ ಭಂಡಾರಿ ಇವರು ಓಲಿ ಇವರನ್ನು ಮತ್ತೆ ಉಸ್ತುವಾರಿ ಪ್ರಧಾನಿಯಾಗಿ ನೇಮಿಸಿದ್ದರು. ಬರುವ ಜುಲೈ ೧೮ ರಂದು ಸಂಸತ್ತಿನ ಸಭೆಯಲ್ಲಿ ತಿಳಿಸುವಂತೆಯೂ ನ್ಯಾಯಾಲಯವು ಹೇಳಿದೆ.
Nepal Supreme Court orders President to appoint Sher Bahadur Deuba as Prime Ministerhttps://t.co/feAuHF4oY0
— OpIndia.com (@OpIndia_com) July 12, 2021
ಸುಪ್ರೀಂ ಕೋರ್ಟ್ಗೆ 5 ಹೊಸ ನ್ಯಾಯಾಧೀಶರ ಸೇರ್ಪಡೆ; ಒಂದು ಹುದ್ದೆ ಮಾತ್ರ ಖಾಲಿ!
ಉಚ್ಚ ನ್ಯಾಯಾಲಯಗಳು 3 ತಿಂಗಳಿಗಿಂತ ಹೆಚ್ಚು ಕಾಲ ತೀರ್ಪನ್ನು ಕಾಯ್ದಿರಿಸಬಾರದು! – ಸರ್ವೋಚ್ಚ ನ್ಯಾಯಾಲಯ
ಸಿ.ಬಿ.ಎಸ್.ಇ.ಯ ತ್ರಿಭಾಷಾ ನಿಯಮದ ಅನುಷ್ಠಾನದ ಕುರಿತು ತನಿಖೆ ನಡೆಯಲಿದೆ! – ಸರ್ವೋಚ್ಚ ನ್ಯಾಯಾಲಯ : CBSE Three Language Rule
ಅಕ್ರಮ ವಲಸೆ ಸಮಸ್ಯೆ ಎದುರಿಸಲು ಕೇಂದ್ರ ಸರಕಾರದಿಂದ ಸಮಿತಿ ಸ್ಥಾಪನೆ
ಮತದಾರರ ಪಟ್ಟಿಯ ವಿಶೇಷ ಆಳವಾದ ಪರಿಶೀಲನೆ ಮಾಡುವುದು ಚುನಾವಣಾ ಆಯೋಗದ ಅಧಿಕಾರ! – ಸುಪ್ರೀಂ ಕೋರ್ಟ್
ಕೇರಳಮ್ನ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳು ನಾಪತ್ತೆ ! : Temple Gold Theft