ಉಸ್ತುವಾರಿ ಪ್ರಧಾನಿ ಕೆ.ಪಿ. ಶರ್ಮಾ ಓಲಿಗೆ ಆಘಾತಸಂಸತ್ತನ್ನು ವಿಸರ್ಜಿಸುವ ನಿರ್ಧಾರ ರದ್ದು |

ಕಾಠಮಾಂಡು (ನೇಪಾಲ) – ನೇಪಾಲದ ಸರ್ವೋಚ್ಚ ನ್ಯಾಯಾಲಯವು ಉಸ್ತುವಾರಿ ಪ್ರಧಾನಿ ಕೆ.ಪಿ. ಶರ್ಮಾ ಓಲಿಗೆ ‘ವಿರೋಧಿ ಪಕ್ಷವಾಗಿರುವ ನೇಪಾಲಿ ಕಾಂಗ್ರೆಸ್ನ ಅಧ್ಯಕ್ಷ ಶೇರ್ ಬಹದ್ದೂರ್ ದೆಉಬಾ ಇವರನ್ನು ೨ ದಿನದೊಳಗೆ ದೇಶದ ಪ್ರಧಾನಿಯನ್ನಾಗಿ ಮಾಡಿ’, ಎಂದು ಆದೇಶ ನೀಡಿದೆ. ಅದೇ ರೀತಿ ಸಂಸತ್ತನ್ನು ವಿಸರ್ಜಿಸುವ ಆದೇಶವನ್ನೂ ರದ್ದು ಪಡಿಸಿದೆ. ಈ ಹಿಂದೆ ವಿವಿಧ ಪಕ್ಷಗಳಿಗೆ ಬಹುಮತ ಸಿಗದೇ ಇದ್ದರಿಂದ ರಾಷ್ಟ್ರಪತಿ ವಿದ್ಯಾದೇವಿ ಭಂಡಾರಿ ಇವರು ಓಲಿ ಇವರನ್ನು ಮತ್ತೆ ಉಸ್ತುವಾರಿ ಪ್ರಧಾನಿಯಾಗಿ ನೇಮಿಸಿದ್ದರು. ಬರುವ ಜುಲೈ ೧೮ ರಂದು ಸಂಸತ್ತಿನ ಸಭೆಯಲ್ಲಿ ತಿಳಿಸುವಂತೆಯೂ ನ್ಯಾಯಾಲಯವು ಹೇಳಿದೆ.
Nepal Supreme Court orders President to appoint Sher Bahadur Deuba as Prime Ministerhttps://t.co/feAuHF4oY0
— OpIndia.com (@OpIndia_com) July 12, 2021
ನ್ಯಾಯಾಲಯದ ಬೇಸಿಗೆ ರಜೆಗಳ ನಂತರ ವಿಚಾರಣೆಯಾದರೆ ಆಕಾಶವೇನೂ ಕಳಚಿ ಬೀಳುವುದಿಲ್ಲ! : Supreme Court
ಕೇಂದ್ರ ಸರಕಾರದಿಂದ 16 ರೀತಿಯ ಮಿಶ್ರ ಔಷಧಗಳ ಮೇಲೆ ನಿಷೇಧ !
ಫುಟ್ಪಾತ್ ಮೇಲೆ ನಡೆಯುವುದು ಜನರ ಮೂಲಭೂತ ಹಕ್ಕು! – ಸುಪ್ರೀಂ ಕೋರ್ಟ್
ರಾಜಕೀಯ ಪಕ್ಷಾಂತರದ ಘಟನೆಗಳಲ್ಲಿ ಮಧ್ಯಪ್ರವೇಶಿಸಲು ಕೋರಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ.
ಗೃಹಿಣಿಯರು ರಾಷ್ಟ್ರ ನಿರ್ಮಾತೃಗಳು! – ಸರ್ವೋಚ್ಚ ನ್ಯಾಯಾಲಯ
41 ವರ್ಷಗಳ ಕಾಲ ಬಾಕಿ ಉಳಿದಿದ್ದ ಮೇಲ್ಮನವಿ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ