ಸಂಘದ ಈ ಶಾಖೆಯ ಮೂಲಕ ಮುಸಲ್ಮಾನರಲ್ಲಿ ಹೆಚ್ಚೆಚ್ಚು ರಾಷ್ಟ್ರಪ್ರೇಮ ಮೂಡಿ ಅವರು ರಾಷ್ಟ್ರೀಯ ಮುಖ್ಯವಾಹಿನಿಯಲ್ಲಿ ಸಹಭಾಗಿಯಾಗುವರು, ಎಂಬ ಅಪೇಕ್ಷೆ !

ಚಿತ್ರಕೂಟ (ಉತ್ತರಪ್ರದೇಶ) – ಇಲ್ಲಿ ಕಳೆದ ೫ ದಿನಗಳಿಂದ ನಡೆಯುತ್ತಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ರಾಜ್ಯ ಪ್ರಚಾರ ಸಭೆಯು ಮುಕ್ತಾಯವಾಯಿತು. ಇದರಲ್ಲಿ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಕೇವಲ ಹಿಂದೂಗಳಷ್ಟೇ ಅಲ್ಲ, ಮುಸಲ್ಮಾನರನ್ನೂ ಸಂಘದೊಂದಿಗೆ ಸೇರಿಸಲು ವಿಶೇಷ ಪ್ರಯತ್ನ ಮಾಡಲು ಒತ್ತು ನೀಡುವಂತೆ ನಿರ್ಧಾರವನ್ನು ಕೈಗೊಳ್ಳಲಾಯಿತು. ಅದಕ್ಕನುಸಾರ ದೇಶದ ಮುಸಲ್ಮಾನ ಬಹುಸಂಖ್ಯಾತ ಪ್ರದೇಶಗಳಲ್ಲಿ ಶಾಖೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಅದೇ ರೀತಿ ಕೊರೊನಾದ ಕಾಲದಲ್ಲಿ ಸ್ಥಗಿತಗೊಂಡಿರುವ ಕಾರ್ಯಕ್ರಮಗಳ ಜೊತೆಗೆ ಶಾಖೆಗಳನ್ನೂ ಪುನಃ ಆರಂಭಿಸಲಾಗುವುದು.
#NewsAlert | RSS’ Muslim outreach plan: #RSS to open 2.5 lakh branches in Muslim populous areas.
Listen in to political reactions.@Shehzad_Ind with his views. | #SabkaSangh pic.twitter.com/fNP3FWhBT4
— TIMES NOW (@TimesNow) July 13, 2021
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ